Russia-Ukraine War: ನವೀನ್ ಮೃತದೇಹವನ್ನು ಹುಟ್ಟೂರಿಗೆ ತನ್ನಿ: ಸ್ನೇಹಿತರ ಮನವಿ

Russia-Ukraine War: ನವೀನ್ ಮೃತದೇಹವನ್ನು ಹುಟ್ಟೂರಿಗೆ ತನ್ನಿ: ಸ್ನೇಹಿತರ ಮನವಿ

Published : Mar 09, 2022, 03:50 PM IST

ಉಕ್ರೇನ್‌ನಲ್ಲಿ ಬಾಂಬ್ ದಾಳಿಗೆ ಸಿಕ್ಕಿ ಮೃತಪಟ್ಟ ಹಾವೇರಿಯ ನವೀನ್, ಸ್ನೇಹಿತ ಅಮಿತ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ನವೀನ್ ಜೊತೆಗಿನ ಕೊನೆಯ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ. 
 

ಉಕ್ರೇನ್‌ನಲ್ಲಿ ಬಾಂಬ್ ದಾಳಿಗೆ ಸಿಕ್ಕಿ ಮೃತಪಟ್ಟ ಹಾವೇರಿಯ ನವೀನ್, ಸ್ನೇಹಿತ ಅಮಿತ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ನವೀನ್ ಜೊತೆಗಿನ ಕೊನೆಯ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ. 

ನವೀನ್-ನಾನು ಬಾಲ್ಯ ಸ್ನೇಹಿತರು. ಅವರ ಸಾವಿನ ಸುದ್ದಿ ಕೇಳಿ ಸಹಿಸೋಕೆ ಆಗ್ತಾ ಇಲ್ಲ. ಭಾರತಕ್ಕೆ ಹೋಗು ಅಂತ ನಾವೆಲ್ಲಾ ಹೇಳಿದೆವು. ಆದರೂ ನಮ್ಮ ರಕ್ಷಣೆಗೆಗಾಗಿ ಇಲ್ಲಿಯೇ ಉಳಿದ. ಕೊನೆ ಪಕ್ಷ ಅವನ ಮೃತದೇಹ ಆದ್ರೂ ಹುಟ್ಟೂರಿಗೆ ತರಬೇಕು' ಎಂದು ಒತ್ತಾಯಿಸಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more