News Hour: ನಕ್ಸಲರ ಶರಣಾಗತಿ.. ಶಸ್ತ್ರಾಸ್ತ್ರ ಎಲ್ಲಿ..?

News Hour: ನಕ್ಸಲರ ಶರಣಾಗತಿ.. ಶಸ್ತ್ರಾಸ್ತ್ರ ಎಲ್ಲಿ..?

Published : Jan 09, 2025, 11:34 PM IST

6 ನಕ್ಸಲರ ಶರಣಾಗತಿಯ ಬಗ್ಗೆ ಬಿಜೆಪಿ ಅನುಮಾನ ವ್ಯಕ್ತಪಡಿಸಿದ್ದು, NIA ತನಿಖೆಗೆ ಆಗ್ರಹಿಸಿದೆ. ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಹೈಕಮಾಂಡ್ ತಲುಪಿದ್ದು, ಸಿಎಂ ಮತ್ತು ಡಿಸಿಎಂ ದೆಹಲಿಗೆ ತಲಪಲಿದ್ದಾರೆ. ಬಿಜೆಪಿ ಬಂಡಾಯಕ್ಕೆ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿದೆ.

ಬೆಂಗಳೂರು (ಜ.9): ಶರಣಾದ 6 ನಕ್ಸಲರಿಗೆ ಇಂದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೆಂಪು ಉಗ್ರರು ಬಳಸಿದ್ದ ಶಸ್ತ್ರಾಸ್ತ್ರವನ್ನು ಪೊಲೀಸರು ಬೆನ್ನತ್ತಿದ್ದಾರೆ.  ಶರಣಾಗತಿ ಬಗ್ಗೆ ಬಿಜೆಪಿ ಅನುಮಾನ ವ್ಯಕ್ತಪಡಿಸಿದ್ದು, NIA ತನಿಖೆಗೆ ಆಗ್ರಹಿಸಿದೆ.

ನಕ್ಸಲರು ಶರಣಾಗಿರುವ ರೀತಿಯ ಬಗ್ಗೆ ಬಿಜೆಪಿ ನಾಯಕರು ಸಿಡಿದೆದಿದ್ದಾರೆ. ಉಗ್ರರು ಇದೇ ರೀತಿಯಲ್ಲಿ ಶರಣಾದರೆ ಬಿಟ್ಟುಬಿಡ್ತೀರಾ ಎಂದು ಶಾಸಕ ಸುನೀಲ್‌ ಕುಮಾರ್‌ ಪ್ರಶ್ನೆ ಮಾಡಿದ್ದಾರೆ.

ನಕ್ಸಲರ ಶರಣಾಗತಿ ಬಗ್ಗೆ ಸರ್ಕಾರ ಬೀಗುತ್ತಿದ್ದರೂ ಇನ್ನೂ ಓರ್ವ ಕುಖ್ಯಾತ ನಕ್ಸಲ್ ಸುಳಿವಿಲ್ಲ!

ಇನ್ನೊಂದೆಡೆ, ಕಾಂಗ್ರೆಸ್​ ಡಿನ್ನರ್ ಫೈಟ್ ಹೈಕಮಾಂಡ್ ಅಂಗಳ ತಲುಪಿದೆ. ಜನವರಿ 14ಕ್ಕೆ ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಬುಲಾವ್​ ಸಿಕ್ಕಿದೆ. ಶತ್ರುನಾಶಕ್ಕಾಗಿ ತಮಿಳುನಾಡಲ್ಲಿ ಡಿಕೆಶಿ ಹೋಮ ನಡೆಸಿದ್ದಾರೆ. ರಾಜ್ಯ ಬಿಜೆಪಿ ಬಂಡಾಯಕ್ಕೆ ಕೊನೆಗೂ  ಹೈಕಮಾಂಡ್​ ಮದ್ದರೆದಿದೆ. ಹೊಸ ಟೀಂ ರಚಿಸಿ ಎಂದು ವಿಜಯೇಂದ್ರಗೆ ಖಡಕ್ ಸೂಚನೆ ನೀಡಲಾಗಿದೆ.  ಸಕ್ಸಸ್ ಆಯ್ತಾ ಯತ್ನಾಳ್ ಬಣದ ಹೋರಾಟ ಎನ್ನುವ ಪ್ರಶ್ನೆ ಎದ್ದಿದೆ.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more