News Hour: ನಕ್ಸಲರ ಶರಣಾಗತಿ.. ಶಸ್ತ್ರಾಸ್ತ್ರ ಎಲ್ಲಿ..?

News Hour: ನಕ್ಸಲರ ಶರಣಾಗತಿ.. ಶಸ್ತ್ರಾಸ್ತ್ರ ಎಲ್ಲಿ..?

Published : Jan 09, 2025, 11:34 PM IST

6 ನಕ್ಸಲರ ಶರಣಾಗತಿಯ ಬಗ್ಗೆ ಬಿಜೆಪಿ ಅನುಮಾನ ವ್ಯಕ್ತಪಡಿಸಿದ್ದು, NIA ತನಿಖೆಗೆ ಆಗ್ರಹಿಸಿದೆ. ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಹೈಕಮಾಂಡ್ ತಲುಪಿದ್ದು, ಸಿಎಂ ಮತ್ತು ಡಿಸಿಎಂ ದೆಹಲಿಗೆ ತಲಪಲಿದ್ದಾರೆ. ಬಿಜೆಪಿ ಬಂಡಾಯಕ್ಕೆ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿದೆ.

ಬೆಂಗಳೂರು (ಜ.9): ಶರಣಾದ 6 ನಕ್ಸಲರಿಗೆ ಇಂದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೆಂಪು ಉಗ್ರರು ಬಳಸಿದ್ದ ಶಸ್ತ್ರಾಸ್ತ್ರವನ್ನು ಪೊಲೀಸರು ಬೆನ್ನತ್ತಿದ್ದಾರೆ.  ಶರಣಾಗತಿ ಬಗ್ಗೆ ಬಿಜೆಪಿ ಅನುಮಾನ ವ್ಯಕ್ತಪಡಿಸಿದ್ದು, NIA ತನಿಖೆಗೆ ಆಗ್ರಹಿಸಿದೆ.

ನಕ್ಸಲರು ಶರಣಾಗಿರುವ ರೀತಿಯ ಬಗ್ಗೆ ಬಿಜೆಪಿ ನಾಯಕರು ಸಿಡಿದೆದಿದ್ದಾರೆ. ಉಗ್ರರು ಇದೇ ರೀತಿಯಲ್ಲಿ ಶರಣಾದರೆ ಬಿಟ್ಟುಬಿಡ್ತೀರಾ ಎಂದು ಶಾಸಕ ಸುನೀಲ್‌ ಕುಮಾರ್‌ ಪ್ರಶ್ನೆ ಮಾಡಿದ್ದಾರೆ.

ನಕ್ಸಲರ ಶರಣಾಗತಿ ಬಗ್ಗೆ ಸರ್ಕಾರ ಬೀಗುತ್ತಿದ್ದರೂ ಇನ್ನೂ ಓರ್ವ ಕುಖ್ಯಾತ ನಕ್ಸಲ್ ಸುಳಿವಿಲ್ಲ!

ಇನ್ನೊಂದೆಡೆ, ಕಾಂಗ್ರೆಸ್​ ಡಿನ್ನರ್ ಫೈಟ್ ಹೈಕಮಾಂಡ್ ಅಂಗಳ ತಲುಪಿದೆ. ಜನವರಿ 14ಕ್ಕೆ ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಬುಲಾವ್​ ಸಿಕ್ಕಿದೆ. ಶತ್ರುನಾಶಕ್ಕಾಗಿ ತಮಿಳುನಾಡಲ್ಲಿ ಡಿಕೆಶಿ ಹೋಮ ನಡೆಸಿದ್ದಾರೆ. ರಾಜ್ಯ ಬಿಜೆಪಿ ಬಂಡಾಯಕ್ಕೆ ಕೊನೆಗೂ  ಹೈಕಮಾಂಡ್​ ಮದ್ದರೆದಿದೆ. ಹೊಸ ಟೀಂ ರಚಿಸಿ ಎಂದು ವಿಜಯೇಂದ್ರಗೆ ಖಡಕ್ ಸೂಚನೆ ನೀಡಲಾಗಿದೆ.  ಸಕ್ಸಸ್ ಆಯ್ತಾ ಯತ್ನಾಳ್ ಬಣದ ಹೋರಾಟ ಎನ್ನುವ ಪ್ರಶ್ನೆ ಎದ್ದಿದೆ.
 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more