ಸಿಂಧೂರಿ v/s ಶಿಲ್ಪಾನಾಗ್‌:  ಏನಿದು ಇನ್‌ಸೈಡ್ ಪಾಲಿಟಿಕ್ಸ್..?

ಸಿಂಧೂರಿ v/s ಶಿಲ್ಪಾನಾಗ್‌: ಏನಿದು ಇನ್‌ಸೈಡ್ ಪಾಲಿಟಿಕ್ಸ್..?

Published : Jun 05, 2021, 04:22 PM ISTUpdated : Jun 05, 2021, 05:09 PM IST

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಶುಕ್ರವಾರವೂ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 

ಮೈಸೂರು (ಜೂ. 05): ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 'ನನಗೆ ಆಗುತ್ತಿರುವ ತೊಂದರೆಗಳು, ನಾನು ಜಿಲ್ಲಾಧಿಕಾರಿಗಳಿಂದ ಅನುಭವಿಸುತ್ತಿದ್ದ ಅವಮಾನ, ವೈಯಕ್ತಿಕ ನಿಂದನೆಗಳು, ನನ್ನ ಅಧಿಕಾರಿಗಳಿಗೆ ಆಗುತ್ತಿರುವ ಕಿರುಕುಳಗಳು, ನನ್ನ ಬಗ್ಗೆ ರಾಜ್ಯ ಸರ್ಕಾರದ ಮಟ್ಟದಲ್ಲಿ ತಪ್ಪು ಮಾಹಿತಿ ನೀಡಿ ನಿಂದನಾತ್ಮಕ ವರದಿ ಮಾಡುತ್ತಿರುವ ಬಗ್ಗೆ ಮಾನಸಿಕವಾಗಿ ನೊಂದಿದ್ದೇನೆ' ಎಂದು ಶಿಲ್ಪಾನಾಗ್ ಆರೋಪಿಸಿದ್ಧಾರೆ. 

ಶಿಲ್ಪಾ ಅವರ ಆರೋಪಗಳಿಗೆ ಪ್ರತಿಯಾಗಿ ರೋಹಿಣಿ ಸಿಂಧೂರಿ ಅವರು, ‘ಶಿಲ್ಪಾ ಅವರ ಬಳಿ ಸಿಎಸ್‌ಆರ್‌ ಫಂಡ್‌ನ ಲೆಕ್ಕ ಕೇಳಿದ್ದೆ. ಅವರು ಕೊಟ್ಟಿಲ್ಲ. ವಾರ್ಡುಗಳಲ್ಲಿ 400 ಇದ್ದ ಪಾಸಿಟಿವ್‌ ಕೇಸ್‌ಗಳು ಮರುದಿನ 50 ಎಂದಾದರೆ ಸರಿಯಾದ ಲೆಕ್ಕ ಕೊಡಬೇಕು ಅಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏನಿದು ಇಬ್ಬರ ನಡುವಿನ ಜಟಾಪಟಿ..? ರೋಹಿಣಿ ವಿರುದ್ಧ ಮುಗಿಬಿದ್ದಿರೊದ್ಯಾಕೆ ಆಡಳಿತ ವರ್ಗ.? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!