ಸಿಂಧೂರಿ v/s ಶಿಲ್ಪಾನಾಗ್‌:  ಏನಿದು ಇನ್‌ಸೈಡ್ ಪಾಲಿಟಿಕ್ಸ್..?

ಸಿಂಧೂರಿ v/s ಶಿಲ್ಪಾನಾಗ್‌: ಏನಿದು ಇನ್‌ಸೈಡ್ ಪಾಲಿಟಿಕ್ಸ್..?

Published : Jun 05, 2021, 04:22 PM ISTUpdated : Jun 05, 2021, 05:09 PM IST

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಶುಕ್ರವಾರವೂ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 

ಮೈಸೂರು (ಜೂ. 05): ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 'ನನಗೆ ಆಗುತ್ತಿರುವ ತೊಂದರೆಗಳು, ನಾನು ಜಿಲ್ಲಾಧಿಕಾರಿಗಳಿಂದ ಅನುಭವಿಸುತ್ತಿದ್ದ ಅವಮಾನ, ವೈಯಕ್ತಿಕ ನಿಂದನೆಗಳು, ನನ್ನ ಅಧಿಕಾರಿಗಳಿಗೆ ಆಗುತ್ತಿರುವ ಕಿರುಕುಳಗಳು, ನನ್ನ ಬಗ್ಗೆ ರಾಜ್ಯ ಸರ್ಕಾರದ ಮಟ್ಟದಲ್ಲಿ ತಪ್ಪು ಮಾಹಿತಿ ನೀಡಿ ನಿಂದನಾತ್ಮಕ ವರದಿ ಮಾಡುತ್ತಿರುವ ಬಗ್ಗೆ ಮಾನಸಿಕವಾಗಿ ನೊಂದಿದ್ದೇನೆ' ಎಂದು ಶಿಲ್ಪಾನಾಗ್ ಆರೋಪಿಸಿದ್ಧಾರೆ. 

ಶಿಲ್ಪಾ ಅವರ ಆರೋಪಗಳಿಗೆ ಪ್ರತಿಯಾಗಿ ರೋಹಿಣಿ ಸಿಂಧೂರಿ ಅವರು, ‘ಶಿಲ್ಪಾ ಅವರ ಬಳಿ ಸಿಎಸ್‌ಆರ್‌ ಫಂಡ್‌ನ ಲೆಕ್ಕ ಕೇಳಿದ್ದೆ. ಅವರು ಕೊಟ್ಟಿಲ್ಲ. ವಾರ್ಡುಗಳಲ್ಲಿ 400 ಇದ್ದ ಪಾಸಿಟಿವ್‌ ಕೇಸ್‌ಗಳು ಮರುದಿನ 50 ಎಂದಾದರೆ ಸರಿಯಾದ ಲೆಕ್ಕ ಕೊಡಬೇಕು ಅಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏನಿದು ಇಬ್ಬರ ನಡುವಿನ ಜಟಾಪಟಿ..? ರೋಹಿಣಿ ವಿರುದ್ಧ ಮುಗಿಬಿದ್ದಿರೊದ್ಯಾಕೆ ಆಡಳಿತ ವರ್ಗ.? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!