ಸಿಂಧೂರಿ v/s ಶಿಲ್ಪಾನಾಗ್‌:  ಏನಿದು ಇನ್‌ಸೈಡ್ ಪಾಲಿಟಿಕ್ಸ್..?

ಸಿಂಧೂರಿ v/s ಶಿಲ್ಪಾನಾಗ್‌: ಏನಿದು ಇನ್‌ಸೈಡ್ ಪಾಲಿಟಿಕ್ಸ್..?

Published : Jun 05, 2021, 04:22 PM ISTUpdated : Jun 05, 2021, 05:09 PM IST

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಶುಕ್ರವಾರವೂ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 

ಮೈಸೂರು (ಜೂ. 05): ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 'ನನಗೆ ಆಗುತ್ತಿರುವ ತೊಂದರೆಗಳು, ನಾನು ಜಿಲ್ಲಾಧಿಕಾರಿಗಳಿಂದ ಅನುಭವಿಸುತ್ತಿದ್ದ ಅವಮಾನ, ವೈಯಕ್ತಿಕ ನಿಂದನೆಗಳು, ನನ್ನ ಅಧಿಕಾರಿಗಳಿಗೆ ಆಗುತ್ತಿರುವ ಕಿರುಕುಳಗಳು, ನನ್ನ ಬಗ್ಗೆ ರಾಜ್ಯ ಸರ್ಕಾರದ ಮಟ್ಟದಲ್ಲಿ ತಪ್ಪು ಮಾಹಿತಿ ನೀಡಿ ನಿಂದನಾತ್ಮಕ ವರದಿ ಮಾಡುತ್ತಿರುವ ಬಗ್ಗೆ ಮಾನಸಿಕವಾಗಿ ನೊಂದಿದ್ದೇನೆ' ಎಂದು ಶಿಲ್ಪಾನಾಗ್ ಆರೋಪಿಸಿದ್ಧಾರೆ. 

ಶಿಲ್ಪಾ ಅವರ ಆರೋಪಗಳಿಗೆ ಪ್ರತಿಯಾಗಿ ರೋಹಿಣಿ ಸಿಂಧೂರಿ ಅವರು, ‘ಶಿಲ್ಪಾ ಅವರ ಬಳಿ ಸಿಎಸ್‌ಆರ್‌ ಫಂಡ್‌ನ ಲೆಕ್ಕ ಕೇಳಿದ್ದೆ. ಅವರು ಕೊಟ್ಟಿಲ್ಲ. ವಾರ್ಡುಗಳಲ್ಲಿ 400 ಇದ್ದ ಪಾಸಿಟಿವ್‌ ಕೇಸ್‌ಗಳು ಮರುದಿನ 50 ಎಂದಾದರೆ ಸರಿಯಾದ ಲೆಕ್ಕ ಕೊಡಬೇಕು ಅಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏನಿದು ಇಬ್ಬರ ನಡುವಿನ ಜಟಾಪಟಿ..? ರೋಹಿಣಿ ವಿರುದ್ಧ ಮುಗಿಬಿದ್ದಿರೊದ್ಯಾಕೆ ಆಡಳಿತ ವರ್ಗ.? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!