ಸಿಂಧೂರಿ v/s ಶಿಲ್ಪಾನಾಗ್‌:  ಏನಿದು ಇನ್‌ಸೈಡ್ ಪಾಲಿಟಿಕ್ಸ್..?

ಸಿಂಧೂರಿ v/s ಶಿಲ್ಪಾನಾಗ್‌: ಏನಿದು ಇನ್‌ಸೈಡ್ ಪಾಲಿಟಿಕ್ಸ್..?

Published : Jun 05, 2021, 04:22 PM ISTUpdated : Jun 05, 2021, 05:09 PM IST

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಶುಕ್ರವಾರವೂ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 

ಮೈಸೂರು (ಜೂ. 05): ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 'ನನಗೆ ಆಗುತ್ತಿರುವ ತೊಂದರೆಗಳು, ನಾನು ಜಿಲ್ಲಾಧಿಕಾರಿಗಳಿಂದ ಅನುಭವಿಸುತ್ತಿದ್ದ ಅವಮಾನ, ವೈಯಕ್ತಿಕ ನಿಂದನೆಗಳು, ನನ್ನ ಅಧಿಕಾರಿಗಳಿಗೆ ಆಗುತ್ತಿರುವ ಕಿರುಕುಳಗಳು, ನನ್ನ ಬಗ್ಗೆ ರಾಜ್ಯ ಸರ್ಕಾರದ ಮಟ್ಟದಲ್ಲಿ ತಪ್ಪು ಮಾಹಿತಿ ನೀಡಿ ನಿಂದನಾತ್ಮಕ ವರದಿ ಮಾಡುತ್ತಿರುವ ಬಗ್ಗೆ ಮಾನಸಿಕವಾಗಿ ನೊಂದಿದ್ದೇನೆ' ಎಂದು ಶಿಲ್ಪಾನಾಗ್ ಆರೋಪಿಸಿದ್ಧಾರೆ. 

ಶಿಲ್ಪಾ ಅವರ ಆರೋಪಗಳಿಗೆ ಪ್ರತಿಯಾಗಿ ರೋಹಿಣಿ ಸಿಂಧೂರಿ ಅವರು, ‘ಶಿಲ್ಪಾ ಅವರ ಬಳಿ ಸಿಎಸ್‌ಆರ್‌ ಫಂಡ್‌ನ ಲೆಕ್ಕ ಕೇಳಿದ್ದೆ. ಅವರು ಕೊಟ್ಟಿಲ್ಲ. ವಾರ್ಡುಗಳಲ್ಲಿ 400 ಇದ್ದ ಪಾಸಿಟಿವ್‌ ಕೇಸ್‌ಗಳು ಮರುದಿನ 50 ಎಂದಾದರೆ ಸರಿಯಾದ ಲೆಕ್ಕ ಕೊಡಬೇಕು ಅಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏನಿದು ಇಬ್ಬರ ನಡುವಿನ ಜಟಾಪಟಿ..? ರೋಹಿಣಿ ವಿರುದ್ಧ ಮುಗಿಬಿದ್ದಿರೊದ್ಯಾಕೆ ಆಡಳಿತ ವರ್ಗ.? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!