ಸಿಂಧೂರಿ v/s ಶಿಲ್ಪಾನಾಗ್‌:  ಏನಿದು ಇನ್‌ಸೈಡ್ ಪಾಲಿಟಿಕ್ಸ್..?

ಸಿಂಧೂರಿ v/s ಶಿಲ್ಪಾನಾಗ್‌: ಏನಿದು ಇನ್‌ಸೈಡ್ ಪಾಲಿಟಿಕ್ಸ್..?

Published : Jun 05, 2021, 04:22 PM ISTUpdated : Jun 05, 2021, 05:09 PM IST

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಶುಕ್ರವಾರವೂ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 

ಮೈಸೂರು (ಜೂ. 05): ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರ ನಡುವೆ ಹೇಳಿಕೆಗಳ ಸಮರ ಮುಂದುವರೆದಿದ್ದು, ಜಟಾಪಟಿ ತಾರಕಕ್ಕೇರಿದೆ. 'ನನಗೆ ಆಗುತ್ತಿರುವ ತೊಂದರೆಗಳು, ನಾನು ಜಿಲ್ಲಾಧಿಕಾರಿಗಳಿಂದ ಅನುಭವಿಸುತ್ತಿದ್ದ ಅವಮಾನ, ವೈಯಕ್ತಿಕ ನಿಂದನೆಗಳು, ನನ್ನ ಅಧಿಕಾರಿಗಳಿಗೆ ಆಗುತ್ತಿರುವ ಕಿರುಕುಳಗಳು, ನನ್ನ ಬಗ್ಗೆ ರಾಜ್ಯ ಸರ್ಕಾರದ ಮಟ್ಟದಲ್ಲಿ ತಪ್ಪು ಮಾಹಿತಿ ನೀಡಿ ನಿಂದನಾತ್ಮಕ ವರದಿ ಮಾಡುತ್ತಿರುವ ಬಗ್ಗೆ ಮಾನಸಿಕವಾಗಿ ನೊಂದಿದ್ದೇನೆ' ಎಂದು ಶಿಲ್ಪಾನಾಗ್ ಆರೋಪಿಸಿದ್ಧಾರೆ. 

ಶಿಲ್ಪಾ ಅವರ ಆರೋಪಗಳಿಗೆ ಪ್ರತಿಯಾಗಿ ರೋಹಿಣಿ ಸಿಂಧೂರಿ ಅವರು, ‘ಶಿಲ್ಪಾ ಅವರ ಬಳಿ ಸಿಎಸ್‌ಆರ್‌ ಫಂಡ್‌ನ ಲೆಕ್ಕ ಕೇಳಿದ್ದೆ. ಅವರು ಕೊಟ್ಟಿಲ್ಲ. ವಾರ್ಡುಗಳಲ್ಲಿ 400 ಇದ್ದ ಪಾಸಿಟಿವ್‌ ಕೇಸ್‌ಗಳು ಮರುದಿನ 50 ಎಂದಾದರೆ ಸರಿಯಾದ ಲೆಕ್ಕ ಕೊಡಬೇಕು ಅಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏನಿದು ಇಬ್ಬರ ನಡುವಿನ ಜಟಾಪಟಿ..? ರೋಹಿಣಿ ವಿರುದ್ಧ ಮುಗಿಬಿದ್ದಿರೊದ್ಯಾಕೆ ಆಡಳಿತ ವರ್ಗ.? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!