ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

Published : Nov 10, 2019, 02:38 PM IST

ಬಿಡಿಎ ನಿರ್ಲಕ್ಷಕ್ಕೆ ಹೊಸಕೆರೆ ಹಳ್ಳಿ ಕೆರೆ ಒಡೆದು ಹೋಗಿದೆ. ಒಡೆದು ಹೋದ ಕೆರೆಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಈಗ ಕುಸಿದು ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದಿದೆ. ಹೊಸಕೆರೆಹಳ್ಳಿ- ರಾಜರಾಜೇಶ್ವರಿ ನಗರಕ್ಕೆ ಸಂಪರ್ಕ ಬಂದ್ ಮಾಡಲಾಗಿದೆ. ರಸ್ತೆ ಮೇಲಿರುವ ಮಣ್ಣು ಹೊರ ತೆಗೆಯಲು ಹರಸಾಹಸಪಡಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಬಿಡಿಎ ಇಲ್ಲಿ ಕಾಮಗಾರಿ ನಡೆಸುತ್ತಿತ್ತು. ಕೆರೆಯಲ್ಲಿ ನೀರು ಹೊರ ಹೋಗದೇ ಸ್ಟ್ರಾಮ್ ವಾಟರ್ ಹೆಚ್ಚಾಗಿತ್ತು. ಇದರಿಂದ ಸೊಳ್ಳೆ ಜಾಸ್ತಿಯಾಗಿ ಸ್ಥಳೀಯರಿಗೆ ತೊಂದರೆ ಆಗುತ್ತಿತ್ತು. ಸ್ಟ್ರಾಮ್ ವಾಟರ್ ಹೊರ ಹಾಕಲು ಬಿಡಿಎ ದಡ ಕೊರೆದಿದ್ದೇ ಈ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ. 

 

ಬಿಡಿಎ ನಿರ್ಲಕ್ಷಕ್ಕೆ ಹೊಸಕೆರೆ ಹಳ್ಳಿ ಕೆರೆ ಒಡೆದು ಹೋಗಿದೆ. ಒಡೆದು ಹೋದ ಕೆರೆಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಈಗ ಕುಸಿದು ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದಿದೆ. ಹೊಸಕೆರೆಹಳ್ಳಿ- ರಾಜರಾಜೇಶ್ವರಿ ನಗರಕ್ಕೆ ಸಂಪರ್ಕ ಬಂದ್ ಮಾಡಲಾಗಿದೆ. ರಸ್ತೆ ಮೇಲಿರುವ ಮಣ್ಣು ಹೊರ ತೆಗೆಯಲು ಹರಸಾಹಸಪಡಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಬಿಡಿಎ ಇಲ್ಲಿ ಕಾಮಗಾರಿ ನಡೆಸುತ್ತಿತ್ತು. ಕೆರೆಯಲ್ಲಿ ನೀರು ಹೊರ ಹೋಗದೇ ಸ್ಟ್ರಾಮ್ ವಾಟರ್ ಹೆಚ್ಚಾಗಿತ್ತು. ಇದರಿಂದ ಸೊಳ್ಳೆ ಜಾಸ್ತಿಯಾಗಿ ಸ್ಥಳೀಯರಿಗೆ ತೊಂದರೆ ಆಗುತ್ತಿತ್ತು. ಸ್ಟ್ರಾಮ್ ವಾಟರ್ ಹೊರ ಹಾಕಲು ಬಿಡಿಎ ದಡ ಕೊರೆದಿದ್ದೇ ಈ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!