ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

Published : Nov 10, 2019, 02:38 PM IST

ಬಿಡಿಎ ನಿರ್ಲಕ್ಷಕ್ಕೆ ಹೊಸಕೆರೆ ಹಳ್ಳಿ ಕೆರೆ ಒಡೆದು ಹೋಗಿದೆ. ಒಡೆದು ಹೋದ ಕೆರೆಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಈಗ ಕುಸಿದು ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದಿದೆ. ಹೊಸಕೆರೆಹಳ್ಳಿ- ರಾಜರಾಜೇಶ್ವರಿ ನಗರಕ್ಕೆ ಸಂಪರ್ಕ ಬಂದ್ ಮಾಡಲಾಗಿದೆ. ರಸ್ತೆ ಮೇಲಿರುವ ಮಣ್ಣು ಹೊರ ತೆಗೆಯಲು ಹರಸಾಹಸಪಡಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಬಿಡಿಎ ಇಲ್ಲಿ ಕಾಮಗಾರಿ ನಡೆಸುತ್ತಿತ್ತು. ಕೆರೆಯಲ್ಲಿ ನೀರು ಹೊರ ಹೋಗದೇ ಸ್ಟ್ರಾಮ್ ವಾಟರ್ ಹೆಚ್ಚಾಗಿತ್ತು. ಇದರಿಂದ ಸೊಳ್ಳೆ ಜಾಸ್ತಿಯಾಗಿ ಸ್ಥಳೀಯರಿಗೆ ತೊಂದರೆ ಆಗುತ್ತಿತ್ತು. ಸ್ಟ್ರಾಮ್ ವಾಟರ್ ಹೊರ ಹಾಕಲು ಬಿಡಿಎ ದಡ ಕೊರೆದಿದ್ದೇ ಈ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ. 

 

ಬಿಡಿಎ ನಿರ್ಲಕ್ಷಕ್ಕೆ ಹೊಸಕೆರೆ ಹಳ್ಳಿ ಕೆರೆ ಒಡೆದು ಹೋಗಿದೆ. ಒಡೆದು ಹೋದ ಕೆರೆಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಈಗ ಕುಸಿದು ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದಿದೆ. ಹೊಸಕೆರೆಹಳ್ಳಿ- ರಾಜರಾಜೇಶ್ವರಿ ನಗರಕ್ಕೆ ಸಂಪರ್ಕ ಬಂದ್ ಮಾಡಲಾಗಿದೆ. ರಸ್ತೆ ಮೇಲಿರುವ ಮಣ್ಣು ಹೊರ ತೆಗೆಯಲು ಹರಸಾಹಸಪಡಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಬಿಡಿಎ ಇಲ್ಲಿ ಕಾಮಗಾರಿ ನಡೆಸುತ್ತಿತ್ತು. ಕೆರೆಯಲ್ಲಿ ನೀರು ಹೊರ ಹೋಗದೇ ಸ್ಟ್ರಾಮ್ ವಾಟರ್ ಹೆಚ್ಚಾಗಿತ್ತು. ಇದರಿಂದ ಸೊಳ್ಳೆ ಜಾಸ್ತಿಯಾಗಿ ಸ್ಥಳೀಯರಿಗೆ ತೊಂದರೆ ಆಗುತ್ತಿತ್ತು. ಸ್ಟ್ರಾಮ್ ವಾಟರ್ ಹೊರ ಹಾಕಲು ಬಿಡಿಎ ದಡ ಕೊರೆದಿದ್ದೇ ಈ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!