ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

Published : Nov 10, 2019, 02:38 PM IST

ಬಿಡಿಎ ನಿರ್ಲಕ್ಷಕ್ಕೆ ಹೊಸಕೆರೆ ಹಳ್ಳಿ ಕೆರೆ ಒಡೆದು ಹೋಗಿದೆ. ಒಡೆದು ಹೋದ ಕೆರೆಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಈಗ ಕುಸಿದು ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದಿದೆ. ಹೊಸಕೆರೆಹಳ್ಳಿ- ರಾಜರಾಜೇಶ್ವರಿ ನಗರಕ್ಕೆ ಸಂಪರ್ಕ ಬಂದ್ ಮಾಡಲಾಗಿದೆ. ರಸ್ತೆ ಮೇಲಿರುವ ಮಣ್ಣು ಹೊರ ತೆಗೆಯಲು ಹರಸಾಹಸಪಡಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಬಿಡಿಎ ಇಲ್ಲಿ ಕಾಮಗಾರಿ ನಡೆಸುತ್ತಿತ್ತು. ಕೆರೆಯಲ್ಲಿ ನೀರು ಹೊರ ಹೋಗದೇ ಸ್ಟ್ರಾಮ್ ವಾಟರ್ ಹೆಚ್ಚಾಗಿತ್ತು. ಇದರಿಂದ ಸೊಳ್ಳೆ ಜಾಸ್ತಿಯಾಗಿ ಸ್ಥಳೀಯರಿಗೆ ತೊಂದರೆ ಆಗುತ್ತಿತ್ತು. ಸ್ಟ್ರಾಮ್ ವಾಟರ್ ಹೊರ ಹಾಕಲು ಬಿಡಿಎ ದಡ ಕೊರೆದಿದ್ದೇ ಈ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ. 

 

ಬಿಡಿಎ ನಿರ್ಲಕ್ಷಕ್ಕೆ ಹೊಸಕೆರೆ ಹಳ್ಳಿ ಕೆರೆ ಒಡೆದು ಹೋಗಿದೆ. ಒಡೆದು ಹೋದ ಕೆರೆಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಈಗ ಕುಸಿದು ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದಿದೆ. ಹೊಸಕೆರೆಹಳ್ಳಿ- ರಾಜರಾಜೇಶ್ವರಿ ನಗರಕ್ಕೆ ಸಂಪರ್ಕ ಬಂದ್ ಮಾಡಲಾಗಿದೆ. ರಸ್ತೆ ಮೇಲಿರುವ ಮಣ್ಣು ಹೊರ ತೆಗೆಯಲು ಹರಸಾಹಸಪಡಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಬಿಡಿಎ ಇಲ್ಲಿ ಕಾಮಗಾರಿ ನಡೆಸುತ್ತಿತ್ತು. ಕೆರೆಯಲ್ಲಿ ನೀರು ಹೊರ ಹೋಗದೇ ಸ್ಟ್ರಾಮ್ ವಾಟರ್ ಹೆಚ್ಚಾಗಿತ್ತು. ಇದರಿಂದ ಸೊಳ್ಳೆ ಜಾಸ್ತಿಯಾಗಿ ಸ್ಥಳೀಯರಿಗೆ ತೊಂದರೆ ಆಗುತ್ತಿತ್ತು. ಸ್ಟ್ರಾಮ್ ವಾಟರ್ ಹೊರ ಹಾಕಲು ಬಿಡಿಎ ದಡ ಕೊರೆದಿದ್ದೇ ಈ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?