ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

ಬಿಡಿಎ ನಿರ್ಲಕ್ಷ್ಯಕ್ಕೆ ಒಡೆದ ಹೊಸಕೆರೆ ಹಳ್ಳಿ ಕೆರೆ; ಅಧಿಕಾರಿಗಳ ಮೇಲೆ ಆಕ್ರೋಶ

Published : Nov 10, 2019, 02:38 PM IST

ಬಿಡಿಎ ನಿರ್ಲಕ್ಷಕ್ಕೆ ಹೊಸಕೆರೆ ಹಳ್ಳಿ ಕೆರೆ ಒಡೆದು ಹೋಗಿದೆ. ಒಡೆದು ಹೋದ ಕೆರೆಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಈಗ ಕುಸಿದು ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದಿದೆ. ಹೊಸಕೆರೆಹಳ್ಳಿ- ರಾಜರಾಜೇಶ್ವರಿ ನಗರಕ್ಕೆ ಸಂಪರ್ಕ ಬಂದ್ ಮಾಡಲಾಗಿದೆ. ರಸ್ತೆ ಮೇಲಿರುವ ಮಣ್ಣು ಹೊರ ತೆಗೆಯಲು ಹರಸಾಹಸಪಡಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಬಿಡಿಎ ಇಲ್ಲಿ ಕಾಮಗಾರಿ ನಡೆಸುತ್ತಿತ್ತು. ಕೆರೆಯಲ್ಲಿ ನೀರು ಹೊರ ಹೋಗದೇ ಸ್ಟ್ರಾಮ್ ವಾಟರ್ ಹೆಚ್ಚಾಗಿತ್ತು. ಇದರಿಂದ ಸೊಳ್ಳೆ ಜಾಸ್ತಿಯಾಗಿ ಸ್ಥಳೀಯರಿಗೆ ತೊಂದರೆ ಆಗುತ್ತಿತ್ತು. ಸ್ಟ್ರಾಮ್ ವಾಟರ್ ಹೊರ ಹಾಕಲು ಬಿಡಿಎ ದಡ ಕೊರೆದಿದ್ದೇ ಈ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ. 

 

ಬಿಡಿಎ ನಿರ್ಲಕ್ಷಕ್ಕೆ ಹೊಸಕೆರೆ ಹಳ್ಳಿ ಕೆರೆ ಒಡೆದು ಹೋಗಿದೆ. ಒಡೆದು ಹೋದ ಕೆರೆಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಈಗ ಕುಸಿದು ರಸ್ತೆ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದಿದೆ. ಹೊಸಕೆರೆಹಳ್ಳಿ- ರಾಜರಾಜೇಶ್ವರಿ ನಗರಕ್ಕೆ ಸಂಪರ್ಕ ಬಂದ್ ಮಾಡಲಾಗಿದೆ. ರಸ್ತೆ ಮೇಲಿರುವ ಮಣ್ಣು ಹೊರ ತೆಗೆಯಲು ಹರಸಾಹಸಪಡಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಬಿಡಿಎ ಇಲ್ಲಿ ಕಾಮಗಾರಿ ನಡೆಸುತ್ತಿತ್ತು. ಕೆರೆಯಲ್ಲಿ ನೀರು ಹೊರ ಹೋಗದೇ ಸ್ಟ್ರಾಮ್ ವಾಟರ್ ಹೆಚ್ಚಾಗಿತ್ತು. ಇದರಿಂದ ಸೊಳ್ಳೆ ಜಾಸ್ತಿಯಾಗಿ ಸ್ಥಳೀಯರಿಗೆ ತೊಂದರೆ ಆಗುತ್ತಿತ್ತು. ಸ್ಟ್ರಾಮ್ ವಾಟರ್ ಹೊರ ಹಾಕಲು ಬಿಡಿಎ ದಡ ಕೊರೆದಿದ್ದೇ ಈ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?