ಸೀಡಿ ವಿಚಾರ ಮೊದಲೇ ಗೊತ್ತಿತ್ತು, ಧೈರ್ಯವಾಗಿರಿ ಎಂದಿದ್ರು ಸಾಹೇಬ್ರು; ಜಾರಕಿಹೊಳಿ ಆಪ್ತ

ಸೀಡಿ ವಿಚಾರ ಮೊದಲೇ ಗೊತ್ತಿತ್ತು, ಧೈರ್ಯವಾಗಿರಿ ಎಂದಿದ್ರು ಸಾಹೇಬ್ರು; ಜಾರಕಿಹೊಳಿ ಆಪ್ತ

Suvarna News   | Asianet News
Published : Mar 09, 2021, 12:47 PM IST

ರಾಸಲೀಲೆ ಪ್ರಕರಣದಲ್ಲಿ ರಾಜಿನಾಮೆ ಬಳಿಕ ಸಾಹುಕಾರ್ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ ಇಡೀ ಘಟನೆ ಬಗ್ಗೆ ಮಾತನಾಡಿದ್ದಾರೆ. ನಾನು ತಪ್ಪು ಮಾಡಿಲ್ಲ. ನನಗೆ 4 ತಿಂಗಳ ಹಿಂದೆಯೇ ಗೊತ್ತಿತ್ತು. ಬಹಳ ನೊಂದಿದ್ದೇನೆ. ಹೆಚ್ಚು ಪ್ರಶ್ನೆ ಕೇಳಬೇಡಿ' ಎಂದು ಭಾವುಕರಾದರು. 
 

ಬೆಂಗಳೂರು (ಮಾ. 09): ರಾಸಲೀಲೆ ಪ್ರಕರಣದಲ್ಲಿ ರಾಜಿನಾಮೆ ಬಳಿಕ ಸಾಹುಕಾರ್ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ ಇಡೀ ಘಟನೆ ಬಗ್ಗೆ ಮಾತನಾಡಿದ್ದಾರೆ. ನಾನು ತಪ್ಪು ಮಾಡಿಲ್ಲ. ನನಗೆ 4 ತಿಂಗಳ ಹಿಂದೆಯೇ ಗೊತ್ತಿತ್ತು. ಬಹಳ ನೊಂದಿದ್ದೇನೆ. ಹೆಚ್ಚು ಪ್ರಶ್ನೆ ಕೇಳಬೇಡಿ' ಎಂದು ಭಾವುಕರಾದರು. 

ಜಾರಕಿಹೊಳಿ ಆಪ್ತ, ನೆಲಮಂಗಲ ಮಾಜಿ ಶಾಸಕ ನಾಗರಾಜ್, ಸೀಡಿ ಬಗ್ಗೆ ಮಾತನಾಡಿದ್ದಾರೆ. 'ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಸೀಡಿ ಇದ್ಯಂತೆ. ಆ ಬಗ್ಗೆ ಮಾತನಾಡಿ ಬನ್ನಿ ಎಂದು ಬಾಲಚಂದ್ರ ಜಾರಕಿಹೊಳಿ ನನಗೆ ಹೇಳಿದ್ದರು. ನಾನು ಮಾತನಾಡಿದ್ದೆ. ಇದಕ್ಕೆಲ್ಲಾ ನಾನು ಹೆದರಲ್ಲ, ನಾನು ತಪ್ಪು ಮಾಡಿಲ್ಲ ಎಂದು ಸಾಹೇಬ್ರು ಹೇಳಿದ್ದರು' ಎಂದಿದ್ದಾರೆ. 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!