ಹಸಿದವರ ಹೊಟ್ಟೆ ತುಂಬಿಸುತ್ತಿದೆ ನೆಲಮಂಗಲ 'ಕರುಣೆಯ ಗೋಡೆ'

ಹಸಿದವರ ಹೊಟ್ಟೆ ತುಂಬಿಸುತ್ತಿದೆ ನೆಲಮಂಗಲ 'ಕರುಣೆಯ ಗೋಡೆ'

Suvarna News   | Asianet News
Published : Apr 18, 2020, 11:41 AM IST

ಲಾಕ್‌ಡೌನ್‌ನಿಂದ ಕೆಲವರು ಕೆಲಸವಿಲ್ಲದೇ, ಊಟವಿಲ್ಲದೇ ಪರದಾಡುತ್ತಿದ್ದಾರೆ. ಇವರಿಗೆ ನೆರವು ನೀಡಲು ಸರ್ಕಾರ ಹಾಗೂ ಸಾರ್ವಜನಿಕರು 'ಕರುಣೆಯ ಗೋಡೆ' ಯನ್ನು ಸ್ಥಾಪಿಸಿದ್ದಾರೆ. ಇಲ್ಲಿ ಬ್ರೆಡ್, ರಸ್ಕ್, ಬಿಸ್ಕತ್, ಹಣ್ಣುಗಳು, ನೀರಿನ ಬಾಟಲಿಗಳು ಸಿಗುವಂತೆ ಮಾಡಲಾಗಿದೆ. ನೆಲಮಂಗಲ ಬಸ್‌ ಸ್ಟಾಪ್‌ ಬಳಿ ಈ ಕೋಣೆಯನ್ನು ನಿರ್ಮಿಸಲಾಗಿದ್ದು ಇದಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ.  ಅಗತ್ಯ ಇರುವವರು ಬಂದು ಇದರ ಸದುಪಯೋಗ ಪಡೆಯಬಹುದಾಗಿದೆ. 

 

ಬೆಂಗಳೂರು (ಏ. 18): ಲಾಕ್‌ಡೌನ್‌ನಿಂದ ಕೆಲವರು ಕೆಲಸವಿಲ್ಲದೇ, ಊಟವಿಲ್ಲದೇ ಪರದಾಡುತ್ತಿದ್ದಾರೆ. ಇವರಿಗೆ ನೆರವು ನೀಡಲು ಸರ್ಕಾರ ಹಾಗೂ ಸಾರ್ವಜನಿಕರು 'ಕರುಣೆಯ ಗೋಡೆ' ಯನ್ನು ಸ್ಥಾಪಿಸಿದ್ದಾರೆ. ಇಲ್ಲಿ ಬ್ರೆಡ್, ರಸ್ಕ್, ಬಿಸ್ಕತ್, ಹಣ್ಣುಗಳು, ನೀರಿನ ಬಾಟಲಿಗಳು ಸಿಗುವಂತೆ ಮಾಡಲಾಗಿದೆ. ನೆಲಮಂಗಲ ಬಸ್‌ ಸ್ಟಾಪ್‌ ಬಳಿ ಈ ಕೋಣೆಯನ್ನು ನಿರ್ಮಿಸಲಾಗಿದ್ದು ಇದಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ.  ಅಗತ್ಯ ಇರುವವರು ಬಂದು ಇದರ ಸದುಪಯೋಗ ಪಡೆಯಬಹುದಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!