ನೆಲಮಂಗಲ ಟೋಲ್‌ನಲ್ಲಿ ನಿವೃತ್ತ ಸೈನಿಕನಿಗೆ ಅವಮಾನ; ಸಿಬ್ಬಂದಿ ವರ್ತನೆಗೆ ಆಕ್ರೋಶ

ನೆಲಮಂಗಲ ಟೋಲ್‌ನಲ್ಲಿ ನಿವೃತ್ತ ಸೈನಿಕನಿಗೆ ಅವಮಾನ; ಸಿಬ್ಬಂದಿ ವರ್ತನೆಗೆ ಆಕ್ರೋಶ

Suvarna News   | Asianet News
Published : Sep 02, 2021, 04:23 PM ISTUpdated : Sep 02, 2021, 04:27 PM IST

ನೆಲಮಂಗಲ ಟೋಲ್‌ನಲ್ಲಿ ಸೈನಿಕರೊಬ್ಬರಿಗೆ ಅಪಮಾನ ಮಾಡಿರುವ ಆರೋಪ ಕೇಳಿ ಬಂದಿದೆ. ನೆಲಮಂಗಲ ತಾಲೂಕಿನ ನಿವೃತ್ತ ಸೈನಿಕ ಸಂಜೀವಯ್ಯ ಎಂಬುವವರಿಗೆ ಟೋಲ್ ಸಿಬ್ಬಂದಿ ಅವಮಾನ ಮಾಡಿದ್ದಾರೆ. 

ಬೆಂಗಳೂರು (ಸೆ. 02): ನೆಲಮಂಗಲ ಟೋಲ್‌ನಲ್ಲಿ ಸೈನಿಕರೊಬ್ಬರಿಗೆ ಅಪಮಾನ ಮಾಡಿರುವ ಆರೋಪ ಕೇಳಿ ಬಂದಿದೆ. ನೆಲಮಂಗಲ ತಾಲೂಕಿನ ನಿವೃತ್ತ ಸೈನಿಕ ಸಂಜೀವಯ್ಯ ಎಂಬುವವರಿಗೆ ಟೋಲ್ ಸಿಬ್ಬಂದಿ ಅವಮಾನ ಮಾಡಿದ್ದಾರೆ.

ನಿವೃತ್ತ ಸೈನಿಕರ ಕಾರ್ಡ್‌ಗೆ ಉಚಿತ ಪ್ರವೇಶವಿಲ್ಲ ಎಂದು ಕಾರ್ಡ್ ಎಸೆದು ಶುಲ್ಕದ ಜೊತೆ ದಂಡ ಕಟ್ಟಿ ಎಂದು ಮಾತಿಗಿಳಿದಿದ್ದಾರೆ. ಶುಲ್ಕ ಕೇಳಿದರೆ ಕಟ್ಟುತ್ತೇನೆ ಆದರೆ ನಿಂದನೆ ಮಾಡುವುದೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಬ್ಬಂದಿ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!