ನೆಲಮಂಗಲ ಟೋಲ್‌ನಲ್ಲಿ ನಿವೃತ್ತ ಸೈನಿಕನಿಗೆ ಅವಮಾನ; ಸಿಬ್ಬಂದಿ ವರ್ತನೆಗೆ ಆಕ್ರೋಶ

ನೆಲಮಂಗಲ ಟೋಲ್‌ನಲ್ಲಿ ನಿವೃತ್ತ ಸೈನಿಕನಿಗೆ ಅವಮಾನ; ಸಿಬ್ಬಂದಿ ವರ್ತನೆಗೆ ಆಕ್ರೋಶ

Suvarna News   | Asianet News
Published : Sep 02, 2021, 04:23 PM ISTUpdated : Sep 02, 2021, 04:27 PM IST

ನೆಲಮಂಗಲ ಟೋಲ್‌ನಲ್ಲಿ ಸೈನಿಕರೊಬ್ಬರಿಗೆ ಅಪಮಾನ ಮಾಡಿರುವ ಆರೋಪ ಕೇಳಿ ಬಂದಿದೆ. ನೆಲಮಂಗಲ ತಾಲೂಕಿನ ನಿವೃತ್ತ ಸೈನಿಕ ಸಂಜೀವಯ್ಯ ಎಂಬುವವರಿಗೆ ಟೋಲ್ ಸಿಬ್ಬಂದಿ ಅವಮಾನ ಮಾಡಿದ್ದಾರೆ. 

ಬೆಂಗಳೂರು (ಸೆ. 02): ನೆಲಮಂಗಲ ಟೋಲ್‌ನಲ್ಲಿ ಸೈನಿಕರೊಬ್ಬರಿಗೆ ಅಪಮಾನ ಮಾಡಿರುವ ಆರೋಪ ಕೇಳಿ ಬಂದಿದೆ. ನೆಲಮಂಗಲ ತಾಲೂಕಿನ ನಿವೃತ್ತ ಸೈನಿಕ ಸಂಜೀವಯ್ಯ ಎಂಬುವವರಿಗೆ ಟೋಲ್ ಸಿಬ್ಬಂದಿ ಅವಮಾನ ಮಾಡಿದ್ದಾರೆ.

ನಿವೃತ್ತ ಸೈನಿಕರ ಕಾರ್ಡ್‌ಗೆ ಉಚಿತ ಪ್ರವೇಶವಿಲ್ಲ ಎಂದು ಕಾರ್ಡ್ ಎಸೆದು ಶುಲ್ಕದ ಜೊತೆ ದಂಡ ಕಟ್ಟಿ ಎಂದು ಮಾತಿಗಿಳಿದಿದ್ದಾರೆ. ಶುಲ್ಕ ಕೇಳಿದರೆ ಕಟ್ಟುತ್ತೇನೆ ಆದರೆ ನಿಂದನೆ ಮಾಡುವುದೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಬ್ಬಂದಿ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!