ನೆಲಮಂಗಲ ಟೋಲ್‌ನಲ್ಲಿ ನಿವೃತ್ತ ಸೈನಿಕನಿಗೆ ಅವಮಾನ; ಸಿಬ್ಬಂದಿ ವರ್ತನೆಗೆ ಆಕ್ರೋಶ

ನೆಲಮಂಗಲ ಟೋಲ್‌ನಲ್ಲಿ ನಿವೃತ್ತ ಸೈನಿಕನಿಗೆ ಅವಮಾನ; ಸಿಬ್ಬಂದಿ ವರ್ತನೆಗೆ ಆಕ್ರೋಶ

Suvarna News   | Asianet News
Published : Sep 02, 2021, 04:23 PM ISTUpdated : Sep 02, 2021, 04:27 PM IST

ನೆಲಮಂಗಲ ಟೋಲ್‌ನಲ್ಲಿ ಸೈನಿಕರೊಬ್ಬರಿಗೆ ಅಪಮಾನ ಮಾಡಿರುವ ಆರೋಪ ಕೇಳಿ ಬಂದಿದೆ. ನೆಲಮಂಗಲ ತಾಲೂಕಿನ ನಿವೃತ್ತ ಸೈನಿಕ ಸಂಜೀವಯ್ಯ ಎಂಬುವವರಿಗೆ ಟೋಲ್ ಸಿಬ್ಬಂದಿ ಅವಮಾನ ಮಾಡಿದ್ದಾರೆ. 

ಬೆಂಗಳೂರು (ಸೆ. 02): ನೆಲಮಂಗಲ ಟೋಲ್‌ನಲ್ಲಿ ಸೈನಿಕರೊಬ್ಬರಿಗೆ ಅಪಮಾನ ಮಾಡಿರುವ ಆರೋಪ ಕೇಳಿ ಬಂದಿದೆ. ನೆಲಮಂಗಲ ತಾಲೂಕಿನ ನಿವೃತ್ತ ಸೈನಿಕ ಸಂಜೀವಯ್ಯ ಎಂಬುವವರಿಗೆ ಟೋಲ್ ಸಿಬ್ಬಂದಿ ಅವಮಾನ ಮಾಡಿದ್ದಾರೆ.

ನಿವೃತ್ತ ಸೈನಿಕರ ಕಾರ್ಡ್‌ಗೆ ಉಚಿತ ಪ್ರವೇಶವಿಲ್ಲ ಎಂದು ಕಾರ್ಡ್ ಎಸೆದು ಶುಲ್ಕದ ಜೊತೆ ದಂಡ ಕಟ್ಟಿ ಎಂದು ಮಾತಿಗಿಳಿದಿದ್ದಾರೆ. ಶುಲ್ಕ ಕೇಳಿದರೆ ಕಟ್ಟುತ್ತೇನೆ ಆದರೆ ನಿಂದನೆ ಮಾಡುವುದೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಬ್ಬಂದಿ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!