ಮೈದುಂಬಿ ಧುಮ್ಮಿಕ್ಕುತ್ತಿದೆ ಜೋಗ ಜಲಪಾತ: ಕಣ್ಮನ ಸೆಳೆಯುತ್ತಿದೆ ದೃಶ್ಯ

ಮೈದುಂಬಿ ಧುಮ್ಮಿಕ್ಕುತ್ತಿದೆ ಜೋಗ ಜಲಪಾತ: ಕಣ್ಮನ ಸೆಳೆಯುತ್ತಿದೆ ದೃಶ್ಯ

Suvarna News   | Asianet News
Published : Aug 06, 2020, 04:58 PM ISTUpdated : Aug 11, 2020, 04:35 PM IST

ಮಳೆಗಾಲದಲ್ಲಿ ಜೋಗ ಜಲಪಾತದ ವೈಭವನ್ನು ಕಣ್ತುಂಬಿಕೊಳ್ಳುವುದೇ ಒಂದು ಆನಂದ. ರಾಜಾ, ರಾಣಿ, ರೋರರ್, ರಾಕೆಟ್ ತುಂಬಿ ಹರಿಯುವುದನ್ನು ನೋಡುತ್ತಿದ್ದರೆ ಸ್ವರ್ಗವೇ ಧರೆಗಿಳಿದಂತಾಗುತ್ತದೆ. ಮಳೆಗಾಲದಲ್ಲಿ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಾರೆ. ಈ ಬಾರಿ ವರುಣನ ಆರ್ಭಟಕ್ಕೆ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ. ಈ ದೃಶ್ಯವನ್ನೂ ನೀವೂ ಒಮ್ಮೆ ಕಣ್ತುಂಬಿಕೊಳ್ಳಿ. 

ಬೆಂಗಳೂರು (ಅ. 06): ಮಳೆಗಾಲದಲ್ಲಿ ಜೋಗ ಜಲಪಾತದ ವೈಭವನ್ನು ಕಣ್ತುಂಬಿಕೊಳ್ಳುವುದೇ ಒಂದು ಆನಂದ. ರಾಜಾ, ರಾಣಿ, ರೋರರ್, ರಾಕೆಟ್ ತುಂಬಿ ಹರಿಯುವುದನ್ನು ನೋಡುತ್ತಿದ್ದರೆ ಸ್ವರ್ಗವೇ ಧರೆಗಿಳಿದಂತಾಗುತ್ತದೆ. ಮಳೆಗಾಲದಲ್ಲಿ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಾರೆ. ಈ ಬಾರಿ ವರುಣನ ಆರ್ಭಟಕ್ಕೆ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ. ಈ ದೃಶ್ಯವನ್ನೂ ನೀವೂ ಒಮ್ಮೆ ಕಣ್ತುಂಬಿಕೊಳ್ಳಿ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ