ಕೊರೋನಾ ಹೊಸ ರೂಪ: ಹೊಸ ನಿಯಮ ಘೋಷಿಸಿದ ಸಿಎಂ ಯಡಿಯೂರಪ್ಪ

ಕೊರೋನಾ ಹೊಸ ರೂಪ: ಹೊಸ ನಿಯಮ ಘೋಷಿಸಿದ ಸಿಎಂ ಯಡಿಯೂರಪ್ಪ

Suvarna News   | Asianet News
Published : Dec 22, 2020, 02:35 PM ISTUpdated : Dec 22, 2020, 02:53 PM IST

ಕೊರೋನಾದ ಹೊಸ ರೂಪ ಪತ್ತೆ| ವಿದೇಶದಿಂದ ಬಂದವರಿಗೆ ಕೋವಿಡ್‌ ಟೆಸ್ಟ್‌ ಕಡ್ಡಾಯ| ವಿಮಾನ ನಿಲ್ದಾಣಗಳಲ್ಲಿ  ಕೋವಿಡ್‌ ಪರೀಕ್ಷೆ ಕಡ್ಡಾಯ| ವೈರಸ್‌ನ ಹೊಸ ರೂಪ ಹರಡದಂತೆ ಎಚ್ಚರಿಕೆ|  

ಬೆಂಗಳೂರು(ಡಿ.22): ಮಹಾಮಾರಿ  ಕೊರೋನಾದ ಹೊಸ ರೂಪ ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶದಿಂದ ಬಂದವರಿಗೆ ಕೋವಿಡ್‌ ಟೆಸ್ಟ್‌ ಕಡ್ಡಾಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಲು ಸೂಚನೆ ನೀಡಿದ್ದಾರೆ.

ಚುನಾವಣಾ ಅಖಾಡ: ಮತಗಟ್ಟೆಗಳಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು

ಕರ್ನಾಟಕದಲ್ಲಿ ಕೊರೋನಾದ ವೈರಸ್‌ನ ಹೊಸ ರೂಪ ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಬ್ರಿಟನ್‌ನಿಂದ ಬಂದ ಚೆನ್ನೈನ ವ್ಯಕ್ತಿಯಲ್ಲಿ ಹೊಸ ಕೊರೋನಾ ವೈರಸ್‌ ಕಂಡು ಬಂದಿದೆ. ಹೀಗಾಗಿ ವೈರಸ್‌ ಹರಡದಂತೆ ಹೈಲರ್ಟ್‌ ಘೋಷಿಸಲಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!