ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

Suvarna News   | Asianet News
Published : Dec 22, 2020, 03:33 PM IST

ಮತ್ತೆ ಜನರ ಪ್ರಾಣ ಹಿಂಡುತ್ತಿದೆ ಕೊರೋನಾ ವೈರಸ್‌| ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢ| ಕೊರೋನಾ ವೈರಸ್‌ನ ಭೀಕರ ಸ್ವರೂಪಕ್ಕೆ ಕಂಗಾಲಾಗಿ ಹೋದ ಜನತೆ| 

ಬೆಂಗಳೂರು(ಡಿ.22): ಹೊಸ ರೂಪದ ಮಾಹಾಮಾರಿ ಕೊರೋನಾ ವೈರಸ್‌ ಜನರ ಪ್ರಾಣ ಹಿಂಡುತ್ತಿದೆ. ಇದರಿಂದ ಜನರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢವಾಗಿದೆ.

ಹೊಸ ಕೊರೋನಾ ವೈರಸ್ ಎಂಟ್ರಿ: ಕರ್ನಾಟಕದಲ್ಲಿ `ನೈಟ್ ಕರ್ಪ್ಯೂ' ಜಾರಿಯಾಗುತ್ತಾ..?

ಕೊರೋನಾದ ಹೊಸ ರೂಪಕ್ಕೆ ಆರ್ಥಿಕ ಹೊಡೆತಮ ಜನಜೀವನ ಮತ್ತೆ ಬರ್ಬಾದ್‌ ಅಗುತ್ತಾ? ಎಂಬೆಲ್ಲ ಪ್ರಶ್ನೆಗಳು ಮತ್ತೆ ಉದ್ಭವವಾಗಿವೆ. ಹೊಸ ಕೊರೋನಾ ವೈರಸ್‌ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರಿಂದ ಜನರು ಕಂಗಾಲಾಗಿ ಹೋಗಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ