ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

Suvarna News   | Asianet News
Published : Dec 22, 2020, 03:33 PM IST

ಮತ್ತೆ ಜನರ ಪ್ರಾಣ ಹಿಂಡುತ್ತಿದೆ ಕೊರೋನಾ ವೈರಸ್‌| ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢ| ಕೊರೋನಾ ವೈರಸ್‌ನ ಭೀಕರ ಸ್ವರೂಪಕ್ಕೆ ಕಂಗಾಲಾಗಿ ಹೋದ ಜನತೆ| 

ಬೆಂಗಳೂರು(ಡಿ.22): ಹೊಸ ರೂಪದ ಮಾಹಾಮಾರಿ ಕೊರೋನಾ ವೈರಸ್‌ ಜನರ ಪ್ರಾಣ ಹಿಂಡುತ್ತಿದೆ. ಇದರಿಂದ ಜನರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢವಾಗಿದೆ.

ಹೊಸ ಕೊರೋನಾ ವೈರಸ್ ಎಂಟ್ರಿ: ಕರ್ನಾಟಕದಲ್ಲಿ `ನೈಟ್ ಕರ್ಪ್ಯೂ' ಜಾರಿಯಾಗುತ್ತಾ..?

ಕೊರೋನಾದ ಹೊಸ ರೂಪಕ್ಕೆ ಆರ್ಥಿಕ ಹೊಡೆತಮ ಜನಜೀವನ ಮತ್ತೆ ಬರ್ಬಾದ್‌ ಅಗುತ್ತಾ? ಎಂಬೆಲ್ಲ ಪ್ರಶ್ನೆಗಳು ಮತ್ತೆ ಉದ್ಭವವಾಗಿವೆ. ಹೊಸ ಕೊರೋನಾ ವೈರಸ್‌ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರಿಂದ ಜನರು ಕಂಗಾಲಾಗಿ ಹೋಗಿದ್ದಾರೆ. 
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!