ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

Suvarna News   | Asianet News
Published : Dec 22, 2020, 03:33 PM IST

ಮತ್ತೆ ಜನರ ಪ್ರಾಣ ಹಿಂಡುತ್ತಿದೆ ಕೊರೋನಾ ವೈರಸ್‌| ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢ| ಕೊರೋನಾ ವೈರಸ್‌ನ ಭೀಕರ ಸ್ವರೂಪಕ್ಕೆ ಕಂಗಾಲಾಗಿ ಹೋದ ಜನತೆ| 

ಬೆಂಗಳೂರು(ಡಿ.22): ಹೊಸ ರೂಪದ ಮಾಹಾಮಾರಿ ಕೊರೋನಾ ವೈರಸ್‌ ಜನರ ಪ್ರಾಣ ಹಿಂಡುತ್ತಿದೆ. ಇದರಿಂದ ಜನರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢವಾಗಿದೆ.

ಹೊಸ ಕೊರೋನಾ ವೈರಸ್ ಎಂಟ್ರಿ: ಕರ್ನಾಟಕದಲ್ಲಿ `ನೈಟ್ ಕರ್ಪ್ಯೂ' ಜಾರಿಯಾಗುತ್ತಾ..?

ಕೊರೋನಾದ ಹೊಸ ರೂಪಕ್ಕೆ ಆರ್ಥಿಕ ಹೊಡೆತಮ ಜನಜೀವನ ಮತ್ತೆ ಬರ್ಬಾದ್‌ ಅಗುತ್ತಾ? ಎಂಬೆಲ್ಲ ಪ್ರಶ್ನೆಗಳು ಮತ್ತೆ ಉದ್ಭವವಾಗಿವೆ. ಹೊಸ ಕೊರೋನಾ ವೈರಸ್‌ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರಿಂದ ಜನರು ಕಂಗಾಲಾಗಿ ಹೋಗಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!