ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

Suvarna News   | Asianet News
Published : Dec 22, 2020, 03:33 PM IST

ಮತ್ತೆ ಜನರ ಪ್ರಾಣ ಹಿಂಡುತ್ತಿದೆ ಕೊರೋನಾ ವೈರಸ್‌| ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢ| ಕೊರೋನಾ ವೈರಸ್‌ನ ಭೀಕರ ಸ್ವರೂಪಕ್ಕೆ ಕಂಗಾಲಾಗಿ ಹೋದ ಜನತೆ| 

ಬೆಂಗಳೂರು(ಡಿ.22): ಹೊಸ ರೂಪದ ಮಾಹಾಮಾರಿ ಕೊರೋನಾ ವೈರಸ್‌ ಜನರ ಪ್ರಾಣ ಹಿಂಡುತ್ತಿದೆ. ಇದರಿಂದ ಜನರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢವಾಗಿದೆ.

ಹೊಸ ಕೊರೋನಾ ವೈರಸ್ ಎಂಟ್ರಿ: ಕರ್ನಾಟಕದಲ್ಲಿ `ನೈಟ್ ಕರ್ಪ್ಯೂ' ಜಾರಿಯಾಗುತ್ತಾ..?

ಕೊರೋನಾದ ಹೊಸ ರೂಪಕ್ಕೆ ಆರ್ಥಿಕ ಹೊಡೆತಮ ಜನಜೀವನ ಮತ್ತೆ ಬರ್ಬಾದ್‌ ಅಗುತ್ತಾ? ಎಂಬೆಲ್ಲ ಪ್ರಶ್ನೆಗಳು ಮತ್ತೆ ಉದ್ಭವವಾಗಿವೆ. ಹೊಸ ಕೊರೋನಾ ವೈರಸ್‌ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರಿಂದ ಜನರು ಕಂಗಾಲಾಗಿ ಹೋಗಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!