ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

ಹೈಸ್ಪೀಡ್‌ ಕೊರೋನಾಗೆ ಮತ್ತೆ ಜಗತ್ತು ಗಢಗಢ: ಜನರ ಪ್ರಾಣ ಹಿಂಡುತ್ತಿದೆ ಹೊಸ ವೈರಸ್‌

Published : Dec 22, 2020, 03:33 PM IST

ಮತ್ತೆ ಜನರ ಪ್ರಾಣ ಹಿಂಡುತ್ತಿದೆ ಕೊರೋನಾ ವೈರಸ್‌| ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢ| ಕೊರೋನಾ ವೈರಸ್‌ನ ಭೀಕರ ಸ್ವರೂಪಕ್ಕೆ ಕಂಗಾಲಾಗಿ ಹೋದ ಜನತೆ| 

ಬೆಂಗಳೂರು(ಡಿ.22): ಹೊಸ ರೂಪದ ಮಾಹಾಮಾರಿ ಕೊರೋನಾ ವೈರಸ್‌ ಜನರ ಪ್ರಾಣ ಹಿಂಡುತ್ತಿದೆ. ಇದರಿಂದ ಜನರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಹೊಸ ರೂಪದ ಕೊರೋನಾ ಆರ್ಭಟ ಹೇಗಿಗುತ್ತೆ?, ಯಾವ ಕ್ಷಣದಲ್ಲಿ ಯಾರಲ್ಲಿ ಬರುತ್ತೆ ಅನ್ನೋದೆ ನಿಗೂಢವಾಗಿದೆ.

ಹೊಸ ಕೊರೋನಾ ವೈರಸ್ ಎಂಟ್ರಿ: ಕರ್ನಾಟಕದಲ್ಲಿ `ನೈಟ್ ಕರ್ಪ್ಯೂ' ಜಾರಿಯಾಗುತ್ತಾ..?

ಕೊರೋನಾದ ಹೊಸ ರೂಪಕ್ಕೆ ಆರ್ಥಿಕ ಹೊಡೆತಮ ಜನಜೀವನ ಮತ್ತೆ ಬರ್ಬಾದ್‌ ಅಗುತ್ತಾ? ಎಂಬೆಲ್ಲ ಪ್ರಶ್ನೆಗಳು ಮತ್ತೆ ಉದ್ಭವವಾಗಿವೆ. ಹೊಸ ಕೊರೋನಾ ವೈರಸ್‌ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರಿಂದ ಜನರು ಕಂಗಾಲಾಗಿ ಹೋಗಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!