ತಳಮಳ ಸೃಷ್ಟಿಸಿದೆ ಬ್ರಿಟನ್ ರಿಟರ್ನ್ಡ್‌ ಲೆಕ್ಕ ; ಇಂದು ಹೊರಬೀಳಲಿದೆ ಕೋವಿಡ್ ಟೆಸ್ಟ್ ವರದಿ

ತಳಮಳ ಸೃಷ್ಟಿಸಿದೆ ಬ್ರಿಟನ್ ರಿಟರ್ನ್ಡ್‌ ಲೆಕ್ಕ ; ಇಂದು ಹೊರಬೀಳಲಿದೆ ಕೋವಿಡ್ ಟೆಸ್ಟ್ ವರದಿ

Suvarna News   | Asianet News
Published : Dec 28, 2020, 11:31 AM ISTUpdated : Dec 28, 2020, 11:33 AM IST

ಬ್ರಿಟನ್‌ನಿಂದ ಭಾರತಕ್ಕೆ ರಿಟರ್ನ್ ಆದವರ ಪೈಕಿ ಮೂವರಿಗೆ ಸೋಂಕು ದೃಢಪಟ್ಟಿದೆ. ಇದುವರೆಗೆ ಸೋಂಕು ದೃಢಪಟ್ಟವರ ಸಂಖ್ಯೆ 26 ಕ್ಕೆ ಏರಿಕೆಯಾಗಿದೆ. 

ಬೆಂಗಳೂರು (ಡಿ. 28): ಬ್ರಿಟನ್‌ನಿಂದ ಭಾರತಕ್ಕೆ ರಿಟರ್ನ್ ಆದವರ ಪೈಕಿ ಮೂವರಿಗೆ ಸೋಂಕು ದೃಢಪಟ್ಟಿದೆ. ಇದುವರೆಗೆ ಸೋಂಕು ದೃಢಪಟ್ಟವರ ಸಂಖ್ಯೆ 26 ಕ್ಕೆ ಏರಿಕೆಯಾಗಿದೆ. 

ಡಿ. 12 ರಿಂದ 21 ರವರೆಗೆ ಬ್ರಿಟನ್‌ನಿಂದ ರಾಜ್ಯಕ್ಕೆ 2127 ಮಂದಿ ವಾಪಸ್ಸಾಗಿದ್ದಾರೆ. ಬಾನುವಾರದವರೆಗೆ 1587 ಮಂದಿಯನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಉಳಿದ 540 ಮಂದಿ ಇನ್ನೂ ಪತ್ತೆಯಾಗಿಲ್ಲ. 26 ಮಂದಿಗೆ ಪಾಸಿಟಿವ್, 1264 ಮಂದಿಗೆ ನೆಗೆಟಿವ್ ಹಾಗೂ 297 ಮಂದಿಯ ವರದಿಗಾಗಿ ಕಾಯಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!