ನಿಮಗೆ ಬಡವರ ಯೋಜನೆಗಳು ಮಾತ್ರ ಕಾಣೋದೇನ್ರಿ..? ಸರ್ಕಾರದ ನಡೆಗೆ ಖಾದರ್ ಆಕ್ರೋಶ

ನಿಮಗೆ ಬಡವರ ಯೋಜನೆಗಳು ಮಾತ್ರ ಕಾಣೋದೇನ್ರಿ..? ಸರ್ಕಾರದ ನಡೆಗೆ ಖಾದರ್ ಆಕ್ರೋಶ

Suvarna News   | Asianet News
Published : Feb 15, 2021, 01:48 PM ISTUpdated : Feb 15, 2021, 01:51 PM IST

ಬಿಪಿಲ್ ಕಾರ್ಡ್ ಮಾನದಂಡದಲ್ಲಿ ಬದಲಾವಣೆ ಮಾಡಿ ಸರ್ಕಾರ ಕಾರ್ಡ್‌ದಾರರಿಗೆ ಶಾಕ್ ನೀಡಿದೆ. ಬೈಕ್ , ಫ್ರಿಡ್ಜ್, ಬೈಕ್, ಟಿವಿ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಸರ್ಕಾರ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಯು ಟಿ ಖಾದರ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಫೆ. 15): ಬಿಪಿಲ್ ಕಾರ್ಡ್ ಮಾನದಂಡದಲ್ಲಿ ಬದಲಾವಣೆ ಮಾಡಿ ಸರ್ಕಾರ ಕಾರ್ಡ್‌ದಾರರಿಗೆ ಶಾಕ್ ನೀಡಿದೆ. ಬೈಕ್ , ಫ್ರಿಡ್ಜ್, ಬೈಕ್, ಟಿವಿ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಸರ್ಕಾರ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಯು ಟಿ ಖಾದರ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಕತ್ತಿಯವರ ಹೇಳಿಕೆ ಜನಸಾಮಾನ್ಯರಿಗೆ ವಿರುದ್ಧವಾಗಿರುವಂತದ್ದು. ಇದನ್ನು ಕೂಡಲೇ ವಾಪಸ್ ಪಡೆಯಬೇಕು. ಶ್ರೀಮಂತರ ಬಳಿ BPL ಕಾರ್ಡ್  ಇದ್ರೆ ವಾಪಸ್ ಪಡೆಯಿರಿ. ಆಹಾರ ಪಡೆಯುವುದು ಜನರ ಹಕ್ಕು. ಅವರ ಹಕ್ಕಿಗೆ ಕಲ್ಲು ಹಾಕೋದು ಸರಿನಾ..? ಎಂದು ಯು ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!