ನಿಮಗೆ ಬಡವರ ಯೋಜನೆಗಳು ಮಾತ್ರ ಕಾಣೋದೇನ್ರಿ..? ಸರ್ಕಾರದ ನಡೆಗೆ ಖಾದರ್ ಆಕ್ರೋಶ

ನಿಮಗೆ ಬಡವರ ಯೋಜನೆಗಳು ಮಾತ್ರ ಕಾಣೋದೇನ್ರಿ..? ಸರ್ಕಾರದ ನಡೆಗೆ ಖಾದರ್ ಆಕ್ರೋಶ

Suvarna News   | Asianet News
Published : Feb 15, 2021, 01:48 PM ISTUpdated : Feb 15, 2021, 01:51 PM IST

ಬಿಪಿಲ್ ಕಾರ್ಡ್ ಮಾನದಂಡದಲ್ಲಿ ಬದಲಾವಣೆ ಮಾಡಿ ಸರ್ಕಾರ ಕಾರ್ಡ್‌ದಾರರಿಗೆ ಶಾಕ್ ನೀಡಿದೆ. ಬೈಕ್ , ಫ್ರಿಡ್ಜ್, ಬೈಕ್, ಟಿವಿ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಸರ್ಕಾರ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಯು ಟಿ ಖಾದರ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಫೆ. 15): ಬಿಪಿಲ್ ಕಾರ್ಡ್ ಮಾನದಂಡದಲ್ಲಿ ಬದಲಾವಣೆ ಮಾಡಿ ಸರ್ಕಾರ ಕಾರ್ಡ್‌ದಾರರಿಗೆ ಶಾಕ್ ನೀಡಿದೆ. ಬೈಕ್ , ಫ್ರಿಡ್ಜ್, ಬೈಕ್, ಟಿವಿ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಸರ್ಕಾರ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಯು ಟಿ ಖಾದರ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಕತ್ತಿಯವರ ಹೇಳಿಕೆ ಜನಸಾಮಾನ್ಯರಿಗೆ ವಿರುದ್ಧವಾಗಿರುವಂತದ್ದು. ಇದನ್ನು ಕೂಡಲೇ ವಾಪಸ್ ಪಡೆಯಬೇಕು. ಶ್ರೀಮಂತರ ಬಳಿ BPL ಕಾರ್ಡ್  ಇದ್ರೆ ವಾಪಸ್ ಪಡೆಯಿರಿ. ಆಹಾರ ಪಡೆಯುವುದು ಜನರ ಹಕ್ಕು. ಅವರ ಹಕ್ಕಿಗೆ ಕಲ್ಲು ಹಾಕೋದು ಸರಿನಾ..? ಎಂದು ಯು ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ. 

 

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!