ನಿಮಗೆ ಬಡವರ ಯೋಜನೆಗಳು ಮಾತ್ರ ಕಾಣೋದೇನ್ರಿ..? ಸರ್ಕಾರದ ನಡೆಗೆ ಖಾದರ್ ಆಕ್ರೋಶ

ನಿಮಗೆ ಬಡವರ ಯೋಜನೆಗಳು ಮಾತ್ರ ಕಾಣೋದೇನ್ರಿ..? ಸರ್ಕಾರದ ನಡೆಗೆ ಖಾದರ್ ಆಕ್ರೋಶ

Suvarna News   | Asianet News
Published : Feb 15, 2021, 01:48 PM ISTUpdated : Feb 15, 2021, 01:51 PM IST

ಬಿಪಿಲ್ ಕಾರ್ಡ್ ಮಾನದಂಡದಲ್ಲಿ ಬದಲಾವಣೆ ಮಾಡಿ ಸರ್ಕಾರ ಕಾರ್ಡ್‌ದಾರರಿಗೆ ಶಾಕ್ ನೀಡಿದೆ. ಬೈಕ್ , ಫ್ರಿಡ್ಜ್, ಬೈಕ್, ಟಿವಿ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಸರ್ಕಾರ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಯು ಟಿ ಖಾದರ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಫೆ. 15): ಬಿಪಿಲ್ ಕಾರ್ಡ್ ಮಾನದಂಡದಲ್ಲಿ ಬದಲಾವಣೆ ಮಾಡಿ ಸರ್ಕಾರ ಕಾರ್ಡ್‌ದಾರರಿಗೆ ಶಾಕ್ ನೀಡಿದೆ. ಬೈಕ್ , ಫ್ರಿಡ್ಜ್, ಬೈಕ್, ಟಿವಿ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಸರ್ಕಾರ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಯು ಟಿ ಖಾದರ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಕತ್ತಿಯವರ ಹೇಳಿಕೆ ಜನಸಾಮಾನ್ಯರಿಗೆ ವಿರುದ್ಧವಾಗಿರುವಂತದ್ದು. ಇದನ್ನು ಕೂಡಲೇ ವಾಪಸ್ ಪಡೆಯಬೇಕು. ಶ್ರೀಮಂತರ ಬಳಿ BPL ಕಾರ್ಡ್  ಇದ್ರೆ ವಾಪಸ್ ಪಡೆಯಿರಿ. ಆಹಾರ ಪಡೆಯುವುದು ಜನರ ಹಕ್ಕು. ಅವರ ಹಕ್ಕಿಗೆ ಕಲ್ಲು ಹಾಕೋದು ಸರಿನಾ..? ಎಂದು ಯು ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?