Omicron Variant: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮರೆತ ಜನರು

Omicron Variant: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮರೆತ ಜನರು

Published : Nov 29, 2021, 10:51 AM ISTUpdated : Nov 29, 2021, 10:52 AM IST

ಓಮಿಕ್ರಾನ್ ಭೀತಿ ನಡುವೆ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Bengaluru Airport) ಪ್ರಯಾಣಿಕರು ಮೈಮರೆತಿದ್ದಾರೆ. ಸಾಮಾಜಿಕ ಅಂತರ ಇಲ್ಲ, ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. 

ಬೆಂಗಳೂರು (ನ. 29): ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ (Corona Virus) ಎಲ್ಲ ರೀತಿ ಕಟ್ಟೆಚ್ಚರ ವಹಿಸಲಾಗಿದೆ. ಸೋಂಕು ಹೆಚ್ಚಿರುವ ಕೇರಳ, ಮಹಾರಾಷ್ಟ್ರದಿಂದ ಬರುವ ಜನರಿಗೆ ಗಡಿ ಜಿಲ್ಲೆಗಳಲ್ಲಿ ಹಾಗೂ ಹೊಸ ಪ್ರಭೇದದ ವೈರಸ್‌ನ ಸಂಪರ್ಕಕ್ಕೆ ಬಂದಿರುವ ಎಲ್ಲ ದೇಶಗಳಿಂದ ಬರುವ ಜನರಿಗೆ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿ ನೆಗೆಟಿವ್‌ ಬಂದರಷ್ಟೇ ನಗರ ಪ್ರವೇಶಕ್ಕೆ ಅವಕಾಶ ನೀಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. 

ಓಮಿಕ್ರಾನ್ ಭೀತಿ ನಡುವೆ ಏರ್‌ಪೋರ್ಟ್‌ನಲ್ಲಿ (Kempegowda Airport) ಪ್ರಯಾಣಿಕರು ಮೈಮರೆತಿದ್ದಾರೆ. ಸಾಮಾಜಿಕ ಅಂತರ ಇಲ್ಲ, ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more