ಪೆಟ್ರೋಲ್‌ ಉಳಿಸಲು ಜನರಿಂದ ಹೊಸ ತಂತ್ರ: ಇವಿ ಬೈಕ್‌ ಖರೀದಿಸಲು ಮುಂದಾದ ಜನ

ಪೆಟ್ರೋಲ್‌ ಉಳಿಸಲು ಜನರಿಂದ ಹೊಸ ತಂತ್ರ: ಇವಿ ಬೈಕ್‌ ಖರೀದಿಸಲು ಮುಂದಾದ ಜನ

Published : Jun 06, 2023, 07:18 PM ISTUpdated : Jun 06, 2023, 07:19 PM IST

ಸರ್ಕಾರ ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಉಚಿತ ವಿದ್ಯುತ್‌ ಯೋಜನೆ ಪಡೆಯಲು ರೂಪಿಸಲಾಗಿರುವ ನಿಯಮಾಳಿಗಳು ಈಗ ಚರ್ಚೆಯನ್ನು ಹುಟ್ಟುಹಾಕಿವೆ. ಅಲ್ಲದೇ 200 ಯುನಿಟ್‌ ಫ್ರೀಯಾದ ಹಿನ್ನೆಲೆ ಎಲೆಕ್ಟ್ರಿಕ್‌ ವೆಹಿಕಲ್‌ ಖರೀದಿಗೆ ಬೇಡಿಕೆ ಹೆಚ್ಚಾಗಿದೆ.

ಬೆಂಗಳೂರು (ಜೂ.6): ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಉಚಿತ 200 ಯುನಿಟ್‌ ಯೋಜನೆಯಾದ ಗೃಹಜ್ಯೋತಿಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಬೆನಲ್ಲಿಯೇ ಅದರ ಮಾರ್ಗಸೂಚಿಗಳನ್ನು ಜನರಲ್ಲಿ ಗೊಂದಲ ಉಂಟು ಮಾಡಿದೆ. ಇನ್ನೊಂದೆಡೆ ಸರ್ಕಾರ ನೀಡುತ್ತಿರುವ 200 ಯುನಿಟ್‌ಗಳ ಉಚಿತ ವಿದ್ಯುತ್‌ ಯೋಜನೆಯ ಸಂಪೂರ್ಣ ಲಾಭ ಪಡೆಯಬೇಕು ಎನ್ನುವ ನಿಟ್ಟಿನಲ್ಲೂ ಜನರು ಕೂಡ ಮುಂದಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇದರ ಲಾಭ ಪಡೆಯುವ ದೃಷ್ಟಿಯಲ್ಲಿ ಜನರು ಎಲೆಕ್ಟ್ರಿಕ್‌ ಬೈಕ್‌ಗಳ ಖರೀದಿಗೆ ಮುಂದಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ಗಳ ಬೇಡಿಕೆ ವ್ಯಾಪಕವಾಗಿ ಕಂಡುಬಂದಿದೆ ಎನ್ನಲಾಗಿದೆ.

ಬಾಡಿಗೆದಾರರಿಗೆ ಗುಡ್‌ ನ್ಯೂಸ್‌ ..!: ಫ್ರೀ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ ..!

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more