ಪೆಟ್ರೋಲ್‌ ಉಳಿಸಲು ಜನರಿಂದ ಹೊಸ ತಂತ್ರ: ಇವಿ ಬೈಕ್‌ ಖರೀದಿಸಲು ಮುಂದಾದ ಜನ

ಪೆಟ್ರೋಲ್‌ ಉಳಿಸಲು ಜನರಿಂದ ಹೊಸ ತಂತ್ರ: ಇವಿ ಬೈಕ್‌ ಖರೀದಿಸಲು ಮುಂದಾದ ಜನ

Published : Jun 06, 2023, 07:18 PM ISTUpdated : Jun 06, 2023, 07:19 PM IST

ಸರ್ಕಾರ ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಉಚಿತ ವಿದ್ಯುತ್‌ ಯೋಜನೆ ಪಡೆಯಲು ರೂಪಿಸಲಾಗಿರುವ ನಿಯಮಾಳಿಗಳು ಈಗ ಚರ್ಚೆಯನ್ನು ಹುಟ್ಟುಹಾಕಿವೆ. ಅಲ್ಲದೇ 200 ಯುನಿಟ್‌ ಫ್ರೀಯಾದ ಹಿನ್ನೆಲೆ ಎಲೆಕ್ಟ್ರಿಕ್‌ ವೆಹಿಕಲ್‌ ಖರೀದಿಗೆ ಬೇಡಿಕೆ ಹೆಚ್ಚಾಗಿದೆ.

ಬೆಂಗಳೂರು (ಜೂ.6): ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಉಚಿತ 200 ಯುನಿಟ್‌ ಯೋಜನೆಯಾದ ಗೃಹಜ್ಯೋತಿಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಬೆನಲ್ಲಿಯೇ ಅದರ ಮಾರ್ಗಸೂಚಿಗಳನ್ನು ಜನರಲ್ಲಿ ಗೊಂದಲ ಉಂಟು ಮಾಡಿದೆ. ಇನ್ನೊಂದೆಡೆ ಸರ್ಕಾರ ನೀಡುತ್ತಿರುವ 200 ಯುನಿಟ್‌ಗಳ ಉಚಿತ ವಿದ್ಯುತ್‌ ಯೋಜನೆಯ ಸಂಪೂರ್ಣ ಲಾಭ ಪಡೆಯಬೇಕು ಎನ್ನುವ ನಿಟ್ಟಿನಲ್ಲೂ ಜನರು ಕೂಡ ಮುಂದಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇದರ ಲಾಭ ಪಡೆಯುವ ದೃಷ್ಟಿಯಲ್ಲಿ ಜನರು ಎಲೆಕ್ಟ್ರಿಕ್‌ ಬೈಕ್‌ಗಳ ಖರೀದಿಗೆ ಮುಂದಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ಗಳ ಬೇಡಿಕೆ ವ್ಯಾಪಕವಾಗಿ ಕಂಡುಬಂದಿದೆ ಎನ್ನಲಾಗಿದೆ.

ಬಾಡಿಗೆದಾರರಿಗೆ ಗುಡ್‌ ನ್ಯೂಸ್‌ ..!: ಫ್ರೀ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ ..!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more