New Year 2022: ಪಾಸ್ ಕೊಡಲ್ಲ, ಸುಮ್ಮನೆ ಓಡಾಡಿದ್ರೆ ಬಿಡಲ್ಲ, ಕಮಿಷನರ್ ಪಂತ್ ಆದೇಶ

New Year 2022: ಪಾಸ್ ಕೊಡಲ್ಲ, ಸುಮ್ಮನೆ ಓಡಾಡಿದ್ರೆ ಬಿಡಲ್ಲ, ಕಮಿಷನರ್ ಪಂತ್ ಆದೇಶ

Suvarna News   | Asianet News
Published : Dec 27, 2021, 04:38 PM ISTUpdated : Dec 27, 2021, 04:50 PM IST

 ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಈ ಬಾರಿ ಹೊಸ ವರ್ಷಾಚರಣೆ (New Year 2022) ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ (Kamal Panth) ತಿಳಿಸಿದ್ದಾರೆ.
 

ಬೆಂಗಳೂರು (ಡಿ. 27): ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಈ ಬಾರಿ ಹೊಸ ವರ್ಷಾಚರಣೆ (New Year 2022) ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ (Kamal Panth) ತಿಳಿಸಿದ್ದಾರೆ.

ಸರ್ಕಾರಿ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತಿದೆ. ಸರ್ಕಾರ ಆದೇಶದ ಪ್ರಕಾರ ಮುಂಗಡ ಬುಕ್ಕಿಂಗ್‌ ಇದ್ದವರು ಮಾತ್ರ ಹೋಟೆಲ್‌, ಪಬ್‌, ಕ್ಲಬ್‌ಗಳಿಗೆ ತೆರಳಬಹುದು. ಕಳೆದ ವರ್ಷದ ಮಾದರಿಯಲ್ಲೇ ಈ ವರ್ಷವೂ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಇರಲಿದೆ. ರಾತ್ರಿ ವೇಳೆ ಅನಾವಶ್ಯಕ ಸುತ್ತಾಟಕ್ಕೆ ಅವಕಾಶ ಇರುವುದಿಲ್ಲ. ಡಿ.31ರಂದು ಬ್ರಿಗೇಡ್‌ ರೋಡ್‌ನಲ್ಲಿ ಜನರು ಸೇರುವಂತಿಲ್ಲ ಎಂದಿದ್ದಾರೆ.

ನಗರದಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಈಗಾಗಲೇ ಹಿರಿಯ ಪೊಲೀಸ್‌ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಭೆ ನಡೆಸಿದ್ದಾರೆ. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಜನ ಸಂಚಾರಕ್ಕೆ ಅವಕಾಶ ಇರಲಿದೆ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ ಎಂದು ಪಂತ್‌ ಹೇಳಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more