New Year 2022: ಪಾಸ್ ಕೊಡಲ್ಲ, ಸುಮ್ಮನೆ ಓಡಾಡಿದ್ರೆ ಬಿಡಲ್ಲ, ಕಮಿಷನರ್ ಪಂತ್ ಆದೇಶ

New Year 2022: ಪಾಸ್ ಕೊಡಲ್ಲ, ಸುಮ್ಮನೆ ಓಡಾಡಿದ್ರೆ ಬಿಡಲ್ಲ, ಕಮಿಷನರ್ ಪಂತ್ ಆದೇಶ

Published : Dec 27, 2021, 04:38 PM ISTUpdated : Dec 27, 2021, 04:50 PM IST

 ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಈ ಬಾರಿ ಹೊಸ ವರ್ಷಾಚರಣೆ (New Year 2022) ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ (Kamal Panth) ತಿಳಿಸಿದ್ದಾರೆ.
 

ಬೆಂಗಳೂರು (ಡಿ. 27): ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಈ ಬಾರಿ ಹೊಸ ವರ್ಷಾಚರಣೆ (New Year 2022) ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ (Kamal Panth) ತಿಳಿಸಿದ್ದಾರೆ.

ಸರ್ಕಾರಿ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತಿದೆ. ಸರ್ಕಾರ ಆದೇಶದ ಪ್ರಕಾರ ಮುಂಗಡ ಬುಕ್ಕಿಂಗ್‌ ಇದ್ದವರು ಮಾತ್ರ ಹೋಟೆಲ್‌, ಪಬ್‌, ಕ್ಲಬ್‌ಗಳಿಗೆ ತೆರಳಬಹುದು. ಕಳೆದ ವರ್ಷದ ಮಾದರಿಯಲ್ಲೇ ಈ ವರ್ಷವೂ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಇರಲಿದೆ. ರಾತ್ರಿ ವೇಳೆ ಅನಾವಶ್ಯಕ ಸುತ್ತಾಟಕ್ಕೆ ಅವಕಾಶ ಇರುವುದಿಲ್ಲ. ಡಿ.31ರಂದು ಬ್ರಿಗೇಡ್‌ ರೋಡ್‌ನಲ್ಲಿ ಜನರು ಸೇರುವಂತಿಲ್ಲ ಎಂದಿದ್ದಾರೆ.

ನಗರದಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಈಗಾಗಲೇ ಹಿರಿಯ ಪೊಲೀಸ್‌ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಭೆ ನಡೆಸಿದ್ದಾರೆ. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಜನ ಸಂಚಾರಕ್ಕೆ ಅವಕಾಶ ಇರಲಿದೆ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ ಎಂದು ಪಂತ್‌ ಹೇಳಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more