New Year 2022: ಪಾಸ್ ಕೊಡಲ್ಲ, ಸುಮ್ಮನೆ ಓಡಾಡಿದ್ರೆ ಬಿಡಲ್ಲ, ಕಮಿಷನರ್ ಪಂತ್ ಆದೇಶ

New Year 2022: ಪಾಸ್ ಕೊಡಲ್ಲ, ಸುಮ್ಮನೆ ಓಡಾಡಿದ್ರೆ ಬಿಡಲ್ಲ, ಕಮಿಷನರ್ ಪಂತ್ ಆದೇಶ

Suvarna News   | Asianet News
Published : Dec 27, 2021, 04:38 PM ISTUpdated : Dec 27, 2021, 04:50 PM IST

 ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಈ ಬಾರಿ ಹೊಸ ವರ್ಷಾಚರಣೆ (New Year 2022) ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ (Kamal Panth) ತಿಳಿಸಿದ್ದಾರೆ.
 

ಬೆಂಗಳೂರು (ಡಿ. 27): ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಈ ಬಾರಿ ಹೊಸ ವರ್ಷಾಚರಣೆ (New Year 2022) ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ (Kamal Panth) ತಿಳಿಸಿದ್ದಾರೆ.

ಸರ್ಕಾರಿ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತಿದೆ. ಸರ್ಕಾರ ಆದೇಶದ ಪ್ರಕಾರ ಮುಂಗಡ ಬುಕ್ಕಿಂಗ್‌ ಇದ್ದವರು ಮಾತ್ರ ಹೋಟೆಲ್‌, ಪಬ್‌, ಕ್ಲಬ್‌ಗಳಿಗೆ ತೆರಳಬಹುದು. ಕಳೆದ ವರ್ಷದ ಮಾದರಿಯಲ್ಲೇ ಈ ವರ್ಷವೂ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಇರಲಿದೆ. ರಾತ್ರಿ ವೇಳೆ ಅನಾವಶ್ಯಕ ಸುತ್ತಾಟಕ್ಕೆ ಅವಕಾಶ ಇರುವುದಿಲ್ಲ. ಡಿ.31ರಂದು ಬ್ರಿಗೇಡ್‌ ರೋಡ್‌ನಲ್ಲಿ ಜನರು ಸೇರುವಂತಿಲ್ಲ ಎಂದಿದ್ದಾರೆ.

ನಗರದಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಈಗಾಗಲೇ ಹಿರಿಯ ಪೊಲೀಸ್‌ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಭೆ ನಡೆಸಿದ್ದಾರೆ. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಜನ ಸಂಚಾರಕ್ಕೆ ಅವಕಾಶ ಇರಲಿದೆ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ ಎಂದು ಪಂತ್‌ ಹೇಳಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more