ಕಂಡಕ್ಟರ್‌ To ಪವರ್‌ ಬ್ರೋಕರ್: ಉಮೇಶ ನೂರಾರು ಕೋಟಿಯ ಒಡೆಯನಾದ ರೋಚಕ ಕಥೆ!

ಕಂಡಕ್ಟರ್‌ To ಪವರ್‌ ಬ್ರೋಕರ್: ಉಮೇಶ ನೂರಾರು ಕೋಟಿಯ ಒಡೆಯನಾದ ರೋಚಕ ಕಥೆ!

Suvarna News   | Asianet News
Published : Oct 07, 2021, 11:21 PM IST

ಬೆಂಗಳೂರಿನಲ್ಲಿ ಭವ್ಯ ಬಂಗಲೆ, ಅದೆಷ್ಟೋ ಫ್ಲ್ಯಾಟ್‌ಗಳು, ಸೈಟ್‌ಗಳು.... ಒಂದು ಅಂದಾಜಿನ ಪ್ರಕಾರ ನೂರಾರು ಕೋಟಿ ಸಂಪತ್ತಿನ ಒಡೆಯನಾಗಿದ್ದರೂ  ಬಿಎಸ್‌ವೈ ಆಪ್ತ ಉಮೇಶ ಮಾತ್ರ ಬಾಡಿಗೆ ಮನೆಯಲ್ಲಿ ವಾಸವಿದ್ದ! ಬಾಡಿಗೆ ಮನೆಯ ರಹಸ್ಯವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ....

ಯಡಿಯೂರಪ್ಪ ಆಪ್ತನ ಮೇಲೆ ಐಟಿ ದಾಳಿ ರಾಜಕೀಯಕರಣಗೊಂಡಿದೆ. ದಾಳಿಯ ಹಿಂದಿನ ಒಂದು 'ರಹಸ್ಯ'ವನ್ನು ಎಚ್‌ಡಿಕೆ ಬಿಚ್ಚಿಟ್ಟರೆ, ಸಿದ್ದರಾಮಯ್ಯ ಮತ್ತೊಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇನ್ನೊಂದು ಕಡೆ, ಅದಕ್ಕೆ ಪ್ರತಿಯಾಗಿ ಖುದ್ದು ಯಡಿಯೂರಪ್ಪ ಏನಂದಿದ್ದಾರೆ ನೋಡೋಣ ಬನ್ನಿ...
 

ಬೆಂಗಳೂರು (ಅ.07): ಸಾರಿಗೆ ಸಂಸ್ಥೆಯಲ್ಲಿ ಕಂಡಕ್ಟರ್‌ ಕಂ ಡ್ರೈವರ್‌ ಆಗಿದ್ದು, ಬಳಿಕ ಯಡಿಯೂರಪ್ಪರ (BS Yediyurappa) ಆಪ್ತ ವಲಯದಲ್ಲಿ ಗುರುತಿಸಿಕೊಳ್ಳುವವರೆಗೆ ಉಮೇಶನ ಲೈಫ್‌ ಜರ್ನಿ ರೋಚಕವಾದುದು! ಯಡಿಯೂರಪ್ಪ ಕುಟುಂಬದ ವಿಶ್ವಾಸ ಗಳಿಸುವುದರಿಂದ ಹಿಡಿದು, ವ್ಯವಹಾರ ನೋಡಿಕೊಳ್ಳುವವರೆಗೆ ಉಮೇಶನ ಕಥೆ ಬಹಳ ಇಂಟ್ರೆಸ್ಟಿಂಗ್ ಆಗಿದೆ! ಬಂಗಲೆ, ಫ್ಲ್ಯಾಟ್, ಸೈಟ್‌ಗಳು.... ಬೆಂಗಳೂರಿನಲ್ಲಿ (Bengaluru) ಅದೆಷ್ಟೋ ಪಾಪರ್ಟಿ ಮಾಡಿದ್ದಾನೆ ಇನ್ನೂ ಲೆಕ್ಕ ದೊಡ್ಡದಿದೆ.

ಇದನ್ನೂ ನೋಡಿ: ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

ಒಂದು ಅಂದಾಜಿನ ಪ್ರಕಾರ ನೂರಾರು ಕೋಟಿ ಸಂಪತ್ತಿನ ಒಡೆಯನಾಗಿದ್ದರೂ  ಬಿಎಸ್‌ವೈ ಆಪ್ತ ಉಮೇಶ ಮಾತ್ರ ಬಾಡಿಗೆ ಮನೆಯಲ್ಲಿ ವಾಸವಿದ್ದ! ಬಾಡಿಗೆ ಮನೆಯ ರಹಸ್ಯವೇನು? ಆತ ಖೆಡ್ಡಾಕ್ಕೆ ಬಿದ್ದಿರೋ ಇಂಟ್ರೆಸ್ಟಿಂಗ್ ಕಹಾನಿ ಇಲ್ಲಿದೆ....

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ