ಕಂಡಕ್ಟರ್‌ To ಪವರ್‌ ಬ್ರೋಕರ್: ಉಮೇಶ ನೂರಾರು ಕೋಟಿಯ ಒಡೆಯನಾದ ರೋಚಕ ಕಥೆ!

ಕಂಡಕ್ಟರ್‌ To ಪವರ್‌ ಬ್ರೋಕರ್: ಉಮೇಶ ನೂರಾರು ಕೋಟಿಯ ಒಡೆಯನಾದ ರೋಚಕ ಕಥೆ!

Suvarna News   | Asianet News
Published : Oct 07, 2021, 11:21 PM IST

ಬೆಂಗಳೂರಿನಲ್ಲಿ ಭವ್ಯ ಬಂಗಲೆ, ಅದೆಷ್ಟೋ ಫ್ಲ್ಯಾಟ್‌ಗಳು, ಸೈಟ್‌ಗಳು.... ಒಂದು ಅಂದಾಜಿನ ಪ್ರಕಾರ ನೂರಾರು ಕೋಟಿ ಸಂಪತ್ತಿನ ಒಡೆಯನಾಗಿದ್ದರೂ  ಬಿಎಸ್‌ವೈ ಆಪ್ತ ಉಮೇಶ ಮಾತ್ರ ಬಾಡಿಗೆ ಮನೆಯಲ್ಲಿ ವಾಸವಿದ್ದ! ಬಾಡಿಗೆ ಮನೆಯ ರಹಸ್ಯವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ....

ಯಡಿಯೂರಪ್ಪ ಆಪ್ತನ ಮೇಲೆ ಐಟಿ ದಾಳಿ ರಾಜಕೀಯಕರಣಗೊಂಡಿದೆ. ದಾಳಿಯ ಹಿಂದಿನ ಒಂದು 'ರಹಸ್ಯ'ವನ್ನು ಎಚ್‌ಡಿಕೆ ಬಿಚ್ಚಿಟ್ಟರೆ, ಸಿದ್ದರಾಮಯ್ಯ ಮತ್ತೊಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇನ್ನೊಂದು ಕಡೆ, ಅದಕ್ಕೆ ಪ್ರತಿಯಾಗಿ ಖುದ್ದು ಯಡಿಯೂರಪ್ಪ ಏನಂದಿದ್ದಾರೆ ನೋಡೋಣ ಬನ್ನಿ...
 

ಬೆಂಗಳೂರು (ಅ.07): ಸಾರಿಗೆ ಸಂಸ್ಥೆಯಲ್ಲಿ ಕಂಡಕ್ಟರ್‌ ಕಂ ಡ್ರೈವರ್‌ ಆಗಿದ್ದು, ಬಳಿಕ ಯಡಿಯೂರಪ್ಪರ (BS Yediyurappa) ಆಪ್ತ ವಲಯದಲ್ಲಿ ಗುರುತಿಸಿಕೊಳ್ಳುವವರೆಗೆ ಉಮೇಶನ ಲೈಫ್‌ ಜರ್ನಿ ರೋಚಕವಾದುದು! ಯಡಿಯೂರಪ್ಪ ಕುಟುಂಬದ ವಿಶ್ವಾಸ ಗಳಿಸುವುದರಿಂದ ಹಿಡಿದು, ವ್ಯವಹಾರ ನೋಡಿಕೊಳ್ಳುವವರೆಗೆ ಉಮೇಶನ ಕಥೆ ಬಹಳ ಇಂಟ್ರೆಸ್ಟಿಂಗ್ ಆಗಿದೆ! ಬಂಗಲೆ, ಫ್ಲ್ಯಾಟ್, ಸೈಟ್‌ಗಳು.... ಬೆಂಗಳೂರಿನಲ್ಲಿ (Bengaluru) ಅದೆಷ್ಟೋ ಪಾಪರ್ಟಿ ಮಾಡಿದ್ದಾನೆ ಇನ್ನೂ ಲೆಕ್ಕ ದೊಡ್ಡದಿದೆ.

ಇದನ್ನೂ ನೋಡಿ: ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

ಒಂದು ಅಂದಾಜಿನ ಪ್ರಕಾರ ನೂರಾರು ಕೋಟಿ ಸಂಪತ್ತಿನ ಒಡೆಯನಾಗಿದ್ದರೂ  ಬಿಎಸ್‌ವೈ ಆಪ್ತ ಉಮೇಶ ಮಾತ್ರ ಬಾಡಿಗೆ ಮನೆಯಲ್ಲಿ ವಾಸವಿದ್ದ! ಬಾಡಿಗೆ ಮನೆಯ ರಹಸ್ಯವೇನು? ಆತ ಖೆಡ್ಡಾಕ್ಕೆ ಬಿದ್ದಿರೋ ಇಂಟ್ರೆಸ್ಟಿಂಗ್ ಕಹಾನಿ ಇಲ್ಲಿದೆ....

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!