News Hour: ಇತ್ತ ಸಚಿವರ ಖಾತೆ ಕ್ಯಾತೆ, ಅತ್ತ ಟೊಕಿಯೋದಲ್ಲಿ ಭಾರತ ಪದಕ ಬೇಟೆ

News Hour: ಇತ್ತ ಸಚಿವರ ಖಾತೆ ಕ್ಯಾತೆ, ಅತ್ತ ಟೊಕಿಯೋದಲ್ಲಿ ಭಾರತ ಪದಕ ಬೇಟೆ

Published : Aug 07, 2021, 11:33 PM IST

ಕರ್ನಾಟಕ ರಾಜಕೀಯ ಜಂಜಾಟದ ಮಧ್ಯೆ ಅತ್ತ ಟೋಕಿಯೋ ಒಲಿಂಪಿಕ್ಸ್ ಭಾರತಕ್ಕೆ ಮತ್ತೊಂದ ಪದಕ ಲಭಿಸಿದೆ.65 ಕೆಜಿ ಫ್ರೀ ಸ್ಟೈಲ್ ಕುಸ್ತಿ ಪಂದ್ಯದಲ್ಲಿ ಭಾರತದ ಭುಜರಂಗ್ ಪೂನಿಯಾ ಕಂಚಿನ ಪದಕ್ಕೆ ಮುಡಿಗೇರಿಸಿಕೊಂಡಿದ್ದಾರೆ.

ಬೆಂಗಳೂರು, (ಆ.07): ರಾಜ್ಯದ 29 ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಖಾತೆಗಳನ್ನ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಸಚಿವರ ತಾವು ನಿರೀಕ್ಷಿಸಿದ್ದ ಖಾತೆ ಸಿಕ್ಕಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಖಾತೆ ಬಗ್ಗೆ ಶ್ರೀರಾಮುಲು ಸ್ಪಷ್ಟನೆ ಕೊಟ್ಟಿದ್ದಾರೆ.

ಯಡಿಯೂರಪ್ಪಗೆ ಮಹತ್ವದ ಸ್ಥಾನಮಾನ ನೀಡಿದ ಬೊಮ್ಮಾಯಿ ಸರ್ಕಾರ

ಕರ್ನಾಟಕ ರಾಜಕೀಯ ಜಂಜಾಟದ ಮಧ್ಯೆ ಅತ್ತ ಟೋಕಿಯೋ ಒಲಿಂಪಿಕ್ಸ್ ಭಾರತಕ್ಕೆ ಮತ್ತೊಂದ ಪದಕ ಲಭಿಸಿದೆ.65 ಕೆಜಿ ಫ್ರೀ ಸ್ಟೈಲ್ ಕುಸ್ತಿ ಪಂದ್ಯದಲ್ಲಿ ಭಾರತದ ಭುಜರಂಗ್ ಪೂನಿಯಾ ಕಂಚಿನ ಪದಕ್ಕೆ ಮುಡಿಗೇರಿಸಿಕೊಂಡಿದ್ದಾರೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!