News Hour: ಇತ್ತ ಸಚಿವರ ಖಾತೆ ಕ್ಯಾತೆ, ಅತ್ತ ಟೊಕಿಯೋದಲ್ಲಿ ಭಾರತ ಪದಕ ಬೇಟೆ

News Hour: ಇತ್ತ ಸಚಿವರ ಖಾತೆ ಕ್ಯಾತೆ, ಅತ್ತ ಟೊಕಿಯೋದಲ್ಲಿ ಭಾರತ ಪದಕ ಬೇಟೆ

Published : Aug 07, 2021, 11:33 PM IST

ಕರ್ನಾಟಕ ರಾಜಕೀಯ ಜಂಜಾಟದ ಮಧ್ಯೆ ಅತ್ತ ಟೋಕಿಯೋ ಒಲಿಂಪಿಕ್ಸ್ ಭಾರತಕ್ಕೆ ಮತ್ತೊಂದ ಪದಕ ಲಭಿಸಿದೆ.65 ಕೆಜಿ ಫ್ರೀ ಸ್ಟೈಲ್ ಕುಸ್ತಿ ಪಂದ್ಯದಲ್ಲಿ ಭಾರತದ ಭುಜರಂಗ್ ಪೂನಿಯಾ ಕಂಚಿನ ಪದಕ್ಕೆ ಮುಡಿಗೇರಿಸಿಕೊಂಡಿದ್ದಾರೆ.

ಬೆಂಗಳೂರು, (ಆ.07): ರಾಜ್ಯದ 29 ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಖಾತೆಗಳನ್ನ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಸಚಿವರ ತಾವು ನಿರೀಕ್ಷಿಸಿದ್ದ ಖಾತೆ ಸಿಕ್ಕಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಖಾತೆ ಬಗ್ಗೆ ಶ್ರೀರಾಮುಲು ಸ್ಪಷ್ಟನೆ ಕೊಟ್ಟಿದ್ದಾರೆ.

ಯಡಿಯೂರಪ್ಪಗೆ ಮಹತ್ವದ ಸ್ಥಾನಮಾನ ನೀಡಿದ ಬೊಮ್ಮಾಯಿ ಸರ್ಕಾರ

ಕರ್ನಾಟಕ ರಾಜಕೀಯ ಜಂಜಾಟದ ಮಧ್ಯೆ ಅತ್ತ ಟೋಕಿಯೋ ಒಲಿಂಪಿಕ್ಸ್ ಭಾರತಕ್ಕೆ ಮತ್ತೊಂದ ಪದಕ ಲಭಿಸಿದೆ.65 ಕೆಜಿ ಫ್ರೀ ಸ್ಟೈಲ್ ಕುಸ್ತಿ ಪಂದ್ಯದಲ್ಲಿ ಭಾರತದ ಭುಜರಂಗ್ ಪೂನಿಯಾ ಕಂಚಿನ ಪದಕ್ಕೆ ಮುಡಿಗೇರಿಸಿಕೊಂಡಿದ್ದಾರೆ.

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?