News Hour: ಇತ್ತ ಸಚಿವರ ಖಾತೆ ಕ್ಯಾತೆ, ಅತ್ತ ಟೊಕಿಯೋದಲ್ಲಿ ಭಾರತ ಪದಕ ಬೇಟೆ

News Hour: ಇತ್ತ ಸಚಿವರ ಖಾತೆ ಕ್ಯಾತೆ, ಅತ್ತ ಟೊಕಿಯೋದಲ್ಲಿ ಭಾರತ ಪದಕ ಬೇಟೆ

Published : Aug 07, 2021, 11:33 PM IST

ಕರ್ನಾಟಕ ರಾಜಕೀಯ ಜಂಜಾಟದ ಮಧ್ಯೆ ಅತ್ತ ಟೋಕಿಯೋ ಒಲಿಂಪಿಕ್ಸ್ ಭಾರತಕ್ಕೆ ಮತ್ತೊಂದ ಪದಕ ಲಭಿಸಿದೆ.65 ಕೆಜಿ ಫ್ರೀ ಸ್ಟೈಲ್ ಕುಸ್ತಿ ಪಂದ್ಯದಲ್ಲಿ ಭಾರತದ ಭುಜರಂಗ್ ಪೂನಿಯಾ ಕಂಚಿನ ಪದಕ್ಕೆ ಮುಡಿಗೇರಿಸಿಕೊಂಡಿದ್ದಾರೆ.

ಬೆಂಗಳೂರು, (ಆ.07): ರಾಜ್ಯದ 29 ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಖಾತೆಗಳನ್ನ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಸಚಿವರ ತಾವು ನಿರೀಕ್ಷಿಸಿದ್ದ ಖಾತೆ ಸಿಕ್ಕಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಖಾತೆ ಬಗ್ಗೆ ಶ್ರೀರಾಮುಲು ಸ್ಪಷ್ಟನೆ ಕೊಟ್ಟಿದ್ದಾರೆ.

ಯಡಿಯೂರಪ್ಪಗೆ ಮಹತ್ವದ ಸ್ಥಾನಮಾನ ನೀಡಿದ ಬೊಮ್ಮಾಯಿ ಸರ್ಕಾರ

ಕರ್ನಾಟಕ ರಾಜಕೀಯ ಜಂಜಾಟದ ಮಧ್ಯೆ ಅತ್ತ ಟೋಕಿಯೋ ಒಲಿಂಪಿಕ್ಸ್ ಭಾರತಕ್ಕೆ ಮತ್ತೊಂದ ಪದಕ ಲಭಿಸಿದೆ.65 ಕೆಜಿ ಫ್ರೀ ಸ್ಟೈಲ್ ಕುಸ್ತಿ ಪಂದ್ಯದಲ್ಲಿ ಭಾರತದ ಭುಜರಂಗ್ ಪೂನಿಯಾ ಕಂಚಿನ ಪದಕ್ಕೆ ಮುಡಿಗೇರಿಸಿಕೊಂಡಿದ್ದಾರೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!