News Hour: ಇತ್ತ ಸಚಿವರ ಖಾತೆ ಕ್ಯಾತೆ, ಅತ್ತ ಟೊಕಿಯೋದಲ್ಲಿ ಭಾರತ ಪದಕ ಬೇಟೆ

News Hour: ಇತ್ತ ಸಚಿವರ ಖಾತೆ ಕ್ಯಾತೆ, ಅತ್ತ ಟೊಕಿಯೋದಲ್ಲಿ ಭಾರತ ಪದಕ ಬೇಟೆ

Published : Aug 07, 2021, 11:33 PM IST

ಕರ್ನಾಟಕ ರಾಜಕೀಯ ಜಂಜಾಟದ ಮಧ್ಯೆ ಅತ್ತ ಟೋಕಿಯೋ ಒಲಿಂಪಿಕ್ಸ್ ಭಾರತಕ್ಕೆ ಮತ್ತೊಂದ ಪದಕ ಲಭಿಸಿದೆ.65 ಕೆಜಿ ಫ್ರೀ ಸ್ಟೈಲ್ ಕುಸ್ತಿ ಪಂದ್ಯದಲ್ಲಿ ಭಾರತದ ಭುಜರಂಗ್ ಪೂನಿಯಾ ಕಂಚಿನ ಪದಕ್ಕೆ ಮುಡಿಗೇರಿಸಿಕೊಂಡಿದ್ದಾರೆ.

ಬೆಂಗಳೂರು, (ಆ.07): ರಾಜ್ಯದ 29 ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಖಾತೆಗಳನ್ನ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಸಚಿವರ ತಾವು ನಿರೀಕ್ಷಿಸಿದ್ದ ಖಾತೆ ಸಿಕ್ಕಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಖಾತೆ ಬಗ್ಗೆ ಶ್ರೀರಾಮುಲು ಸ್ಪಷ್ಟನೆ ಕೊಟ್ಟಿದ್ದಾರೆ.

ಯಡಿಯೂರಪ್ಪಗೆ ಮಹತ್ವದ ಸ್ಥಾನಮಾನ ನೀಡಿದ ಬೊಮ್ಮಾಯಿ ಸರ್ಕಾರ

ಕರ್ನಾಟಕ ರಾಜಕೀಯ ಜಂಜಾಟದ ಮಧ್ಯೆ ಅತ್ತ ಟೋಕಿಯೋ ಒಲಿಂಪಿಕ್ಸ್ ಭಾರತಕ್ಕೆ ಮತ್ತೊಂದ ಪದಕ ಲಭಿಸಿದೆ.65 ಕೆಜಿ ಫ್ರೀ ಸ್ಟೈಲ್ ಕುಸ್ತಿ ಪಂದ್ಯದಲ್ಲಿ ಭಾರತದ ಭುಜರಂಗ್ ಪೂನಿಯಾ ಕಂಚಿನ ಪದಕ್ಕೆ ಮುಡಿಗೇರಿಸಿಕೊಂಡಿದ್ದಾರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!