ಮೀಸಲಾತಿ ಘೋಷಣೆ ನಂತರ ಯುದ್ಧೋತ್ಸಾಹದಲ್ಲಿ ಬಿಜೆಪಿ..!

ಮೀಸಲಾತಿ ಘೋಷಣೆ ನಂತರ ಯುದ್ಧೋತ್ಸಾಹದಲ್ಲಿ ಬಿಜೆಪಿ..!

Published : Oct 12, 2022, 10:46 PM IST

ಎಸ್‌ಸಿ-ಎಸ್‌ಟಿಗೆ ಮೀಸಲಾತಿ ಘೋಷಣೆ ಮಾಡಿದ ಬಳಿಕ, ಚುನಾವಣಾ ರಣಕಣದಲ್ಲಿ ಬಿಜೆಪಿ ಯುದ್ಧೋತ್ಸಾಹದಲ್ಲಿ ಮುಂದುವರಿದಿದೆ. ಜನಸಂಕಲ್ಪ ಯಾತ್ರೆಯ 2ನೇ ದಿನ ಹೊಸಕೋಟೆ ಹಾಗೂ ಕುಷ್ಟಗಿಯಲ್ಲಿ ಕಳೆದ ಮಾಜಿ ಸಿಎಂ ಬಿಎಸ್‌ವೈ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ದಲಿತ ಕೇರಿಯಲ್ಲಿ ಮಿಂಚಿನ ಸಂಚಾರ ನಡೆಸಿದರು.
 

ಬೆಂಗಳೂರು (ಅ.12): ಎಸ್‌ಸಿ-ಎಸ್‌ಟಿ ಮೀಸಲಾತಿ ಘೋಷಣೆ ಮಾಡಿದ ಬಳಿಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಜನಸಂಕಲ್ಪ ಯಾತ್ರೆಯನ್ನು ಬಿಜೆಪಿ ಆರಂಭಿಸಿದೆ. 2ನೇ ದಿನವಾದ ಬುಧವಾರ ಹೊಸಪೇಟೆ, ಕುಷ್ಟಗಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಿಂಚಿನ ಸಂಚಾರ ನಡೆಸಿದರು. ಅಲ್ಲಿಯೇ ಉಪಹಾರವನ್ನೂ ಸೇವಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹೈಕಮಾಂಡ್ ಟಾಸ್ಕ್‌ ನೀಡಿದ್ದು,  ಕೇಂದ್ರದ ಮಾದರಿ ರಾಜ್ಯದಲ್ಲೂ ಬಿಜೆಪಿ ಹೈಕಮಾಂಡ್‌ ಜಾರಿಗೆ ತಂದಿದೆ. ರಾಜ್ಯದ 50 ಕ್ಷೇತ್ರಗಳಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಯಾತ್ರೆ ನಡೆಸಲಿದೆ. ಕಳೆದ ಸಲ ಸೋತ ಕ್ಷೇತ್ರಗಳಲ್ಲೇ ಈ ಬಾರಿ ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿದೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಖಚಿತ: ಯಡಿಯೂರಪ್ಪ

2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಕೆಲವು ಕಡೆ ಕಳಪೆ ಸಾಧನೆ. ಕೆಲವೆಡೆ ಹಾಲಿ ಬಿಜೆಪಿ ಶಾಸಕರಿದ್ದರೂ ಸೋಲಿನ ಭೀತಿಯೂ ಇದೆ. ಕೆಲವು ಜಿಲ್ಲೆಗಳಲ್ಲಿ ಬಿಜೆಪಿ ಎದುರಾಳಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಇನ್ನೂ ಕೆಲವೆಡೆ ಬಿಜೆಪಿ & ಕಾಂಗ್ರೆಸ್ ನಾಯಕರ ಮಧ್ಯೆ ಸಮಬಲವಿದೆ ಇಂಥ ಪ್ರದೇಶಗಳನ್ನು ನೋಡಿಕೊಂಡು ಬಿಜೆಪಿ ಮತ ಸಂಘಟನೆ ಮಾಡಲಿದೆ,

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more