ಮೀಸಲಾತಿ ಘೋಷಣೆ ನಂತರ ಯುದ್ಧೋತ್ಸಾಹದಲ್ಲಿ ಬಿಜೆಪಿ..!

ಮೀಸಲಾತಿ ಘೋಷಣೆ ನಂತರ ಯುದ್ಧೋತ್ಸಾಹದಲ್ಲಿ ಬಿಜೆಪಿ..!

Published : Oct 12, 2022, 10:46 PM IST

ಎಸ್‌ಸಿ-ಎಸ್‌ಟಿಗೆ ಮೀಸಲಾತಿ ಘೋಷಣೆ ಮಾಡಿದ ಬಳಿಕ, ಚುನಾವಣಾ ರಣಕಣದಲ್ಲಿ ಬಿಜೆಪಿ ಯುದ್ಧೋತ್ಸಾಹದಲ್ಲಿ ಮುಂದುವರಿದಿದೆ. ಜನಸಂಕಲ್ಪ ಯಾತ್ರೆಯ 2ನೇ ದಿನ ಹೊಸಕೋಟೆ ಹಾಗೂ ಕುಷ್ಟಗಿಯಲ್ಲಿ ಕಳೆದ ಮಾಜಿ ಸಿಎಂ ಬಿಎಸ್‌ವೈ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ದಲಿತ ಕೇರಿಯಲ್ಲಿ ಮಿಂಚಿನ ಸಂಚಾರ ನಡೆಸಿದರು.
 

ಬೆಂಗಳೂರು (ಅ.12): ಎಸ್‌ಸಿ-ಎಸ್‌ಟಿ ಮೀಸಲಾತಿ ಘೋಷಣೆ ಮಾಡಿದ ಬಳಿಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಜನಸಂಕಲ್ಪ ಯಾತ್ರೆಯನ್ನು ಬಿಜೆಪಿ ಆರಂಭಿಸಿದೆ. 2ನೇ ದಿನವಾದ ಬುಧವಾರ ಹೊಸಪೇಟೆ, ಕುಷ್ಟಗಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಿಂಚಿನ ಸಂಚಾರ ನಡೆಸಿದರು. ಅಲ್ಲಿಯೇ ಉಪಹಾರವನ್ನೂ ಸೇವಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹೈಕಮಾಂಡ್ ಟಾಸ್ಕ್‌ ನೀಡಿದ್ದು,  ಕೇಂದ್ರದ ಮಾದರಿ ರಾಜ್ಯದಲ್ಲೂ ಬಿಜೆಪಿ ಹೈಕಮಾಂಡ್‌ ಜಾರಿಗೆ ತಂದಿದೆ. ರಾಜ್ಯದ 50 ಕ್ಷೇತ್ರಗಳಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಯಾತ್ರೆ ನಡೆಸಲಿದೆ. ಕಳೆದ ಸಲ ಸೋತ ಕ್ಷೇತ್ರಗಳಲ್ಲೇ ಈ ಬಾರಿ ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿದೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಖಚಿತ: ಯಡಿಯೂರಪ್ಪ

2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಕೆಲವು ಕಡೆ ಕಳಪೆ ಸಾಧನೆ. ಕೆಲವೆಡೆ ಹಾಲಿ ಬಿಜೆಪಿ ಶಾಸಕರಿದ್ದರೂ ಸೋಲಿನ ಭೀತಿಯೂ ಇದೆ. ಕೆಲವು ಜಿಲ್ಲೆಗಳಲ್ಲಿ ಬಿಜೆಪಿ ಎದುರಾಳಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಇನ್ನೂ ಕೆಲವೆಡೆ ಬಿಜೆಪಿ & ಕಾಂಗ್ರೆಸ್ ನಾಯಕರ ಮಧ್ಯೆ ಸಮಬಲವಿದೆ ಇಂಥ ಪ್ರದೇಶಗಳನ್ನು ನೋಡಿಕೊಂಡು ಬಿಜೆಪಿ ಮತ ಸಂಘಟನೆ ಮಾಡಲಿದೆ,

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more