News Hour: ವಿಸ್ತೃತ ಪೀಠಕ್ಕೆ ಹಿಜಾಬ್ ಫೈಟ್ ವರ್ಗಾವಣೆ ಮಾಡಿದ ಹೈಕೋರ್ಟ್

News Hour: ವಿಸ್ತೃತ ಪೀಠಕ್ಕೆ ಹಿಜಾಬ್ ಫೈಟ್ ವರ್ಗಾವಣೆ ಮಾಡಿದ ಹೈಕೋರ್ಟ್

Suvarna News   | Asianet News
Published : Feb 09, 2022, 11:57 PM IST

ವಿಸ್ತೃತ ಪೀಠಕ್ಕೆ ಹಿಜಾಬ್ ಫೈಟ್
ಸೂರತ್ ನಿಂದ 50 ಲಕ್ಷ ಕೇಸರಿ ಶಾಲು ಬಂದಿದೆ ಎಂದ ಡಿಕೆ ಶಿವಕುಮಾರ್
ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ

ಬೆಂಗಳೂರು (ಫೆ.9): ಕರ್ನಾಟಕದಲ್ಲಿ ಹಿಜಾಬ್ (Hijab) ಹಗ್ಗಜಗ್ಗಾಟ ಮುಂದುವರಿದಿದೆ. ಸತತ 2ನೇ ದಿನ ಪ್ರಕರಣದ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ (High Court) ಈ ಪ್ರಕರಣದಲ್ಲಿ ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಇದನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಾಗಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದರು. ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಮೂವರು ಸದಸ್ಯರ ವಿಸ್ತೃತ ಪೀಠ ಇನ್ನು ಮುಂದೆ ವಿಚಾರಣೆ ನಡೆಸಲಿದೆ.

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು
ಇದರ ನಡುವೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar ), ಸೂರತ್ ನಿಂದ  (Surat) ಕರ್ನಾಟಕಕ್ಕೆ 50 ಲಕ್ಷ ಕೇಸರಿ ಶಾಲುಗಳನ್ನು ತರಿಸಲಾಗಿದೆ ಎಂದು ಅರೋಪ ಮಾಡಿದ್ದರೆ, ಇದಕ್ಕೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಇನ್ನೊಂದೆಡೆ, ಮಂಡ್ಯ ಕಾಲೇಜಿನಲ್ಲಿ ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿನಿಗೆ ಜಮಾತ್ ಉಲೇಮಾ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more