News Hour: ವಿಸ್ತೃತ ಪೀಠಕ್ಕೆ ಹಿಜಾಬ್ ಫೈಟ್ ವರ್ಗಾವಣೆ ಮಾಡಿದ ಹೈಕೋರ್ಟ್

News Hour: ವಿಸ್ತೃತ ಪೀಠಕ್ಕೆ ಹಿಜಾಬ್ ಫೈಟ್ ವರ್ಗಾವಣೆ ಮಾಡಿದ ಹೈಕೋರ್ಟ್

Suvarna News   | Asianet News
Published : Feb 09, 2022, 11:57 PM IST

ವಿಸ್ತೃತ ಪೀಠಕ್ಕೆ ಹಿಜಾಬ್ ಫೈಟ್
ಸೂರತ್ ನಿಂದ 50 ಲಕ್ಷ ಕೇಸರಿ ಶಾಲು ಬಂದಿದೆ ಎಂದ ಡಿಕೆ ಶಿವಕುಮಾರ್
ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ

ಬೆಂಗಳೂರು (ಫೆ.9): ಕರ್ನಾಟಕದಲ್ಲಿ ಹಿಜಾಬ್ (Hijab) ಹಗ್ಗಜಗ್ಗಾಟ ಮುಂದುವರಿದಿದೆ. ಸತತ 2ನೇ ದಿನ ಪ್ರಕರಣದ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ (High Court) ಈ ಪ್ರಕರಣದಲ್ಲಿ ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಇದನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಾಗಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದರು. ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಮೂವರು ಸದಸ್ಯರ ವಿಸ್ತೃತ ಪೀಠ ಇನ್ನು ಮುಂದೆ ವಿಚಾರಣೆ ನಡೆಸಲಿದೆ.

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ, ಚರ್ಚೆಗೆ ಗ್ರಾಸವಾಯ್ತು ಈಶ್ವರಪ್ಪ ಮಾತು
ಇದರ ನಡುವೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar ), ಸೂರತ್ ನಿಂದ  (Surat) ಕರ್ನಾಟಕಕ್ಕೆ 50 ಲಕ್ಷ ಕೇಸರಿ ಶಾಲುಗಳನ್ನು ತರಿಸಲಾಗಿದೆ ಎಂದು ಅರೋಪ ಮಾಡಿದ್ದರೆ, ಇದಕ್ಕೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಇನ್ನೊಂದೆಡೆ, ಮಂಡ್ಯ ಕಾಲೇಜಿನಲ್ಲಿ ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿನಿಗೆ ಜಮಾತ್ ಉಲೇಮಾ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more