News Hour Special: ಹಿಂದೂ ಹಿತಕ್ಕೆ ಧಕ್ಕೆ ತಂದರೆ ಸಹಿಲಿಲ್ಲ: ಜಗದೀಶ್ ಕಾರಂತ 'ಬೆಂಕಿ' ಮಾತು

News Hour Special: ಹಿಂದೂ ಹಿತಕ್ಕೆ ಧಕ್ಕೆ ತಂದರೆ ಸಹಿಲಿಲ್ಲ: ಜಗದೀಶ್ ಕಾರಂತ 'ಬೆಂಕಿ' ಮಾತು

Published : Dec 23, 2022, 05:12 PM IST

ಹಿಂದೂ ಜಾಗರಣ ವೇದಿಕೆಯ ಸಂಚಾಲಕರಾದ ಜಗದೀಶ್ ಕಾರಂತ ಸುವರ್ಣ ನ್ಯೂಸ್'ನ ನ್ಯೂಸ್ ಅವರ್ ಸ್ಪೆಷಲ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
 

ಹಿಂದೂ ಜಾಗರಣ ವೇದಿಕೆ ಹುಟ್ಟಿಕೊಂಡಿರುವುದೇ, ಹಿಂದೂಗಳ ರಕ್ಷಣೆಗಾಗಿ ಎಂದು ಜಗದೀಶ್ ಕಾರಂತ ಹೇಳಿದ್ದಾರೆ. ಹಿಂದೂತ್ವ, ಹಿಂದೂ ಸಮಾಜದ ಮೇಲೆ ಆಕ್ರಮಣಗಳು, ಅನ್ಯಾಯಗಳು ಹಾಗೂ ಅಪಮಾನಗಳು ನಡೆದಾಗ ನಮ್ಮ ಸಂಘಟನೆ ಸಿಟ್ಟಿಗೇಳುತ್ತದೆ. ನಾನು ಸಿಟ್ಟಿಗೇಳದೆ ಸಮಾಜವನ್ನು ಹೇಗೆ ಜಾಗೃತಿ ಗೊಳಿಸುವುದು?. ಹಾಗಾಗಿ ಅನ್ಯಾಯ ಕಂಡಾಗ ಸಿಟ್ಟಿಗೇಳುವವನು ಮತ್ತು ಸಮಾಜವನ್ನು ಕೆರಳಿಸುವವನು ನಾನು ಎಂದು ಹೇಳಿದ್ದಾರೆ. ಹಿಂದೂ ಹಿತಕ್ಕೆ ಧಕ್ಕೆ ತರುವ ಕೃತ್ಯಗಳನ್ನು ಯಾರೇ ಎಸಗಿದರು ಅದನ್ನು ಖಂಡಿಸುವುದರಲ್ಲಿ ಹಿಂದೂ ಜಾಗರಣ ವೇದಿಕೆ ಮೊದಲು. ಸರ್ಕಾರ ಕೃಪೆ ಸರ್ಕಾರದ ಭೀಕ್ಷೆ ಸರ್ಕಾರ ಹಂಗಿನಲ್ಲಿ ಹಿಂದೂ ಚಳುವಳಿಗಳು ನಡೆಯಬಾರದು ಎನ್ನುವ ವಿಚಾರದ ಪ್ರಬಲ ಪ್ರತಿಕಾರಕ ನಾನು ಎಂದು ಜಗದೀಶ್ ಕಾರಂತ ಹೇಳಿದ್ದಾರೆ.

ಹಾವೇರಿ ಜಿಲ್ಲಾ ಪೊಲೀಸರ ಭರ್ಜರಿ ಬೇಟೆ, ನಾಲ್ವರು ಅಂತರ್ ರಾಜ್ಯ ದರೋಡೆಕೋರರ ಬಂಧನ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!