News Hour Special: ಹಿಂದೂ ಹಿತಕ್ಕೆ ಧಕ್ಕೆ ತಂದರೆ ಸಹಿಲಿಲ್ಲ: ಜಗದೀಶ್ ಕಾರಂತ 'ಬೆಂಕಿ' ಮಾತು

News Hour Special: ಹಿಂದೂ ಹಿತಕ್ಕೆ ಧಕ್ಕೆ ತಂದರೆ ಸಹಿಲಿಲ್ಲ: ಜಗದೀಶ್ ಕಾರಂತ 'ಬೆಂಕಿ' ಮಾತು

Published : Dec 23, 2022, 05:12 PM IST

ಹಿಂದೂ ಜಾಗರಣ ವೇದಿಕೆಯ ಸಂಚಾಲಕರಾದ ಜಗದೀಶ್ ಕಾರಂತ ಸುವರ್ಣ ನ್ಯೂಸ್'ನ ನ್ಯೂಸ್ ಅವರ್ ಸ್ಪೆಷಲ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
 

ಹಿಂದೂ ಜಾಗರಣ ವೇದಿಕೆ ಹುಟ್ಟಿಕೊಂಡಿರುವುದೇ, ಹಿಂದೂಗಳ ರಕ್ಷಣೆಗಾಗಿ ಎಂದು ಜಗದೀಶ್ ಕಾರಂತ ಹೇಳಿದ್ದಾರೆ. ಹಿಂದೂತ್ವ, ಹಿಂದೂ ಸಮಾಜದ ಮೇಲೆ ಆಕ್ರಮಣಗಳು, ಅನ್ಯಾಯಗಳು ಹಾಗೂ ಅಪಮಾನಗಳು ನಡೆದಾಗ ನಮ್ಮ ಸಂಘಟನೆ ಸಿಟ್ಟಿಗೇಳುತ್ತದೆ. ನಾನು ಸಿಟ್ಟಿಗೇಳದೆ ಸಮಾಜವನ್ನು ಹೇಗೆ ಜಾಗೃತಿ ಗೊಳಿಸುವುದು?. ಹಾಗಾಗಿ ಅನ್ಯಾಯ ಕಂಡಾಗ ಸಿಟ್ಟಿಗೇಳುವವನು ಮತ್ತು ಸಮಾಜವನ್ನು ಕೆರಳಿಸುವವನು ನಾನು ಎಂದು ಹೇಳಿದ್ದಾರೆ. ಹಿಂದೂ ಹಿತಕ್ಕೆ ಧಕ್ಕೆ ತರುವ ಕೃತ್ಯಗಳನ್ನು ಯಾರೇ ಎಸಗಿದರು ಅದನ್ನು ಖಂಡಿಸುವುದರಲ್ಲಿ ಹಿಂದೂ ಜಾಗರಣ ವೇದಿಕೆ ಮೊದಲು. ಸರ್ಕಾರ ಕೃಪೆ ಸರ್ಕಾರದ ಭೀಕ್ಷೆ ಸರ್ಕಾರ ಹಂಗಿನಲ್ಲಿ ಹಿಂದೂ ಚಳುವಳಿಗಳು ನಡೆಯಬಾರದು ಎನ್ನುವ ವಿಚಾರದ ಪ್ರಬಲ ಪ್ರತಿಕಾರಕ ನಾನು ಎಂದು ಜಗದೀಶ್ ಕಾರಂತ ಹೇಳಿದ್ದಾರೆ.

ಹಾವೇರಿ ಜಿಲ್ಲಾ ಪೊಲೀಸರ ಭರ್ಜರಿ ಬೇಟೆ, ನಾಲ್ವರು ಅಂತರ್ ರಾಜ್ಯ ದರೋಡೆಕೋರರ ಬಂಧನ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!