News Hour Special: ಹಿಂದೂ ಹಿತಕ್ಕೆ ಧಕ್ಕೆ ತಂದರೆ ಸಹಿಲಿಲ್ಲ: ಜಗದೀಶ್ ಕಾರಂತ 'ಬೆಂಕಿ' ಮಾತು

News Hour Special: ಹಿಂದೂ ಹಿತಕ್ಕೆ ಧಕ್ಕೆ ತಂದರೆ ಸಹಿಲಿಲ್ಲ: ಜಗದೀಶ್ ಕಾರಂತ 'ಬೆಂಕಿ' ಮಾತು

Published : Dec 23, 2022, 05:12 PM IST

ಹಿಂದೂ ಜಾಗರಣ ವೇದಿಕೆಯ ಸಂಚಾಲಕರಾದ ಜಗದೀಶ್ ಕಾರಂತ ಸುವರ್ಣ ನ್ಯೂಸ್'ನ ನ್ಯೂಸ್ ಅವರ್ ಸ್ಪೆಷಲ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
 

ಹಿಂದೂ ಜಾಗರಣ ವೇದಿಕೆ ಹುಟ್ಟಿಕೊಂಡಿರುವುದೇ, ಹಿಂದೂಗಳ ರಕ್ಷಣೆಗಾಗಿ ಎಂದು ಜಗದೀಶ್ ಕಾರಂತ ಹೇಳಿದ್ದಾರೆ. ಹಿಂದೂತ್ವ, ಹಿಂದೂ ಸಮಾಜದ ಮೇಲೆ ಆಕ್ರಮಣಗಳು, ಅನ್ಯಾಯಗಳು ಹಾಗೂ ಅಪಮಾನಗಳು ನಡೆದಾಗ ನಮ್ಮ ಸಂಘಟನೆ ಸಿಟ್ಟಿಗೇಳುತ್ತದೆ. ನಾನು ಸಿಟ್ಟಿಗೇಳದೆ ಸಮಾಜವನ್ನು ಹೇಗೆ ಜಾಗೃತಿ ಗೊಳಿಸುವುದು?. ಹಾಗಾಗಿ ಅನ್ಯಾಯ ಕಂಡಾಗ ಸಿಟ್ಟಿಗೇಳುವವನು ಮತ್ತು ಸಮಾಜವನ್ನು ಕೆರಳಿಸುವವನು ನಾನು ಎಂದು ಹೇಳಿದ್ದಾರೆ. ಹಿಂದೂ ಹಿತಕ್ಕೆ ಧಕ್ಕೆ ತರುವ ಕೃತ್ಯಗಳನ್ನು ಯಾರೇ ಎಸಗಿದರು ಅದನ್ನು ಖಂಡಿಸುವುದರಲ್ಲಿ ಹಿಂದೂ ಜಾಗರಣ ವೇದಿಕೆ ಮೊದಲು. ಸರ್ಕಾರ ಕೃಪೆ ಸರ್ಕಾರದ ಭೀಕ್ಷೆ ಸರ್ಕಾರ ಹಂಗಿನಲ್ಲಿ ಹಿಂದೂ ಚಳುವಳಿಗಳು ನಡೆಯಬಾರದು ಎನ್ನುವ ವಿಚಾರದ ಪ್ರಬಲ ಪ್ರತಿಕಾರಕ ನಾನು ಎಂದು ಜಗದೀಶ್ ಕಾರಂತ ಹೇಳಿದ್ದಾರೆ.

ಹಾವೇರಿ ಜಿಲ್ಲಾ ಪೊಲೀಸರ ಭರ್ಜರಿ ಬೇಟೆ, ನಾಲ್ವರು ಅಂತರ್ ರಾಜ್ಯ ದರೋಡೆಕೋರರ ಬಂಧನ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!