News Hour Special: ಹಿಂದೂ ಹಿತಕ್ಕೆ ಧಕ್ಕೆ ತಂದರೆ ಸಹಿಲಿಲ್ಲ: ಜಗದೀಶ್ ಕಾರಂತ 'ಬೆಂಕಿ' ಮಾತು

News Hour Special: ಹಿಂದೂ ಹಿತಕ್ಕೆ ಧಕ್ಕೆ ತಂದರೆ ಸಹಿಲಿಲ್ಲ: ಜಗದೀಶ್ ಕಾರಂತ 'ಬೆಂಕಿ' ಮಾತು

Published : Dec 23, 2022, 05:12 PM IST

ಹಿಂದೂ ಜಾಗರಣ ವೇದಿಕೆಯ ಸಂಚಾಲಕರಾದ ಜಗದೀಶ್ ಕಾರಂತ ಸುವರ್ಣ ನ್ಯೂಸ್'ನ ನ್ಯೂಸ್ ಅವರ್ ಸ್ಪೆಷಲ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
 

ಹಿಂದೂ ಜಾಗರಣ ವೇದಿಕೆ ಹುಟ್ಟಿಕೊಂಡಿರುವುದೇ, ಹಿಂದೂಗಳ ರಕ್ಷಣೆಗಾಗಿ ಎಂದು ಜಗದೀಶ್ ಕಾರಂತ ಹೇಳಿದ್ದಾರೆ. ಹಿಂದೂತ್ವ, ಹಿಂದೂ ಸಮಾಜದ ಮೇಲೆ ಆಕ್ರಮಣಗಳು, ಅನ್ಯಾಯಗಳು ಹಾಗೂ ಅಪಮಾನಗಳು ನಡೆದಾಗ ನಮ್ಮ ಸಂಘಟನೆ ಸಿಟ್ಟಿಗೇಳುತ್ತದೆ. ನಾನು ಸಿಟ್ಟಿಗೇಳದೆ ಸಮಾಜವನ್ನು ಹೇಗೆ ಜಾಗೃತಿ ಗೊಳಿಸುವುದು?. ಹಾಗಾಗಿ ಅನ್ಯಾಯ ಕಂಡಾಗ ಸಿಟ್ಟಿಗೇಳುವವನು ಮತ್ತು ಸಮಾಜವನ್ನು ಕೆರಳಿಸುವವನು ನಾನು ಎಂದು ಹೇಳಿದ್ದಾರೆ. ಹಿಂದೂ ಹಿತಕ್ಕೆ ಧಕ್ಕೆ ತರುವ ಕೃತ್ಯಗಳನ್ನು ಯಾರೇ ಎಸಗಿದರು ಅದನ್ನು ಖಂಡಿಸುವುದರಲ್ಲಿ ಹಿಂದೂ ಜಾಗರಣ ವೇದಿಕೆ ಮೊದಲು. ಸರ್ಕಾರ ಕೃಪೆ ಸರ್ಕಾರದ ಭೀಕ್ಷೆ ಸರ್ಕಾರ ಹಂಗಿನಲ್ಲಿ ಹಿಂದೂ ಚಳುವಳಿಗಳು ನಡೆಯಬಾರದು ಎನ್ನುವ ವಿಚಾರದ ಪ್ರಬಲ ಪ್ರತಿಕಾರಕ ನಾನು ಎಂದು ಜಗದೀಶ್ ಕಾರಂತ ಹೇಳಿದ್ದಾರೆ.

ಹಾವೇರಿ ಜಿಲ್ಲಾ ಪೊಲೀಸರ ಭರ್ಜರಿ ಬೇಟೆ, ನಾಲ್ವರು ಅಂತರ್ ರಾಜ್ಯ ದರೋಡೆಕೋರರ ಬಂಧನ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!