ಪಾಕಿಸ್ತಾನದಿಂದ ಐಸಿಸ್ ಉಗ್ರ ಹೇಗೆಲ್ಲಾ ಪ್ಲಾನ್ ಮಾಡಿದ್ದ ಗೊತ್ತಾ? ಎನ್ಐಎ ತನಿಖೆಯಲ್ಲಿ ಬಯಲಾಯ್ತು ಕ್ರಿಮಿಯ ಅಸಲಿ ಸಂಚು..!

ಪಾಕಿಸ್ತಾನದಿಂದ ಐಸಿಸ್ ಉಗ್ರ ಹೇಗೆಲ್ಲಾ ಪ್ಲಾನ್ ಮಾಡಿದ್ದ ಗೊತ್ತಾ? ಎನ್ಐಎ ತನಿಖೆಯಲ್ಲಿ ಬಯಲಾಯ್ತು ಕ್ರಿಮಿಯ ಅಸಲಿ ಸಂಚು..!

Published : Mar 01, 2024, 11:16 AM ISTUpdated : Mar 01, 2024, 11:51 AM IST

ಸುವರ್ಣ ನ್ಯೂಸ್‌ನಲ್ಲಿ ಕರ್ನಲ್ - ಮಾಜ್ ಮುನೀರ್ ನಡುವಿನ ಚಾಟ್ ಡೀಟೈಲ್ಸ್ 
ಪ್ರೊಟೆಕ್ಟೆಡ್ ಟೆಕ್ಸ್ಟ್ ಅನ್ನೋ ಆ್ಯಪ್ ಮೂಲಕ ಕರ್ನಲ್-ಮುನೀರ್ ಮಧ್ಯೆ ಚಾಟ್
ಮುನೀರ್ ಮಧ್ಯೆ ನಡೆದಿದ್ದ ನೂರಾರು ಮೆಸೇಜ್ ರಿಟ್ರೈವ್ ಮಾಡಿರುವ ಎನ್ಐಎ

ಕರ್ನಾಟಕದಲ್ಲಿ ಉಗ್ರರು ನಡೆಸಿದ್ದ ಸಂಚಿನ ಕುರಿತ ಕಂಪ್ಲೀಟ್ ಡಿಟೈಲ್ಸ್‌ನನ್ನು ನಿಮ್ಮ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ತೋರಿಸಲಾಗುತ್ತಿದೆ. ಐಸಿಸ್ ಉಗ್ರರ ನಡುವಿನ ಸಂಪರ್ಕದ ವಿವರ ನಮ್ಮಲ್ಲಿ ಮಾತ್ರ ಲಭ್ಯವಾಗಿದೆ. ಪಾಕಿಸ್ತಾನದಲ್ಲಿ(Pakistan) ಕೂತ ಐಸಿಸ್(ISIS) ಉಗ್ರ ಹಲವಾರು ಪ್ಲ್ಯಾನ್‌ ಮಾಡಿದ್ದು, ಇದು ಎನ್ಐಎ ತನಿಖೆಯಲ್ಲಿ(NIA) ಬಯಲಾಗಿದೆ. ಐಸಿಸ್ ಹ್ಯಾಂಡ್ಲರ್ನ ಸಂಚಿನ ಸಂಪೂರ್ಣ ಮಾಹಿತಿಯನ್ನು ಎನ್‌ಐಎ ಸಂಗ್ರಹಿಸಿದೆ. ಶಿವಮೊಗ್ಗ, ಮಂಗಳೂರು ಸ್ಫೋಟದ ಆರೋಪಿಗಳ ಭಯಾನಕತೆ ಬಯಲಾಗಿದೆ. ಕರ್ನಾಟಕ(Karnataka) ಯುವಕರಿಗೆ ಐಸಿಸ್ ಉಗ್ರರು ಹೇಗೆಲ್ಲಾ ತರಬೇತಿ ನೀಡ್ತಿದ್ರು ಎಂಬುದು ಬಯಲಾಗಿದೆ. ಐಸಿಸ್ ಹ್ಯಾಂಡ್ಲರ್ ಕರ್ನಲ್ ಹಾಗೂ ಮಾಜ್ ಮುನೀರ್ ಮಧ್ಯೆ ಚಾಟಿಂಗ್ ನಡೆದಿದೆ. 2021ರಲ್ಲಿ ಕರ್ನಲ್ ಹಾಗೂ ಮಾಜ್ ಮುನೀರ್ ನಡುವೆ ನಡೆಸಿದ್ದ ಚಾಟ್. ತುಂಗಾ ತೀರದಲ್ಲಿ ಭಾರತದ ಧ್ವಜ ಸುಟ್ಟ ಕೇಸಲ್ಲಿ ಮಾಜ್ 2ನೇಯ ಆರೋಪಿಯಾಗಿದ್ದು, ಮಾಜ್ ಮುನೀರ್ ವಿಚಾರಣೆ ನಡೆಸಿದಾಗ ಭಯಾನಕ ಸತ್ಯಗಳು ಬಯಲಾಗಿವೆ.

ಇದನ್ನೂ ವೀಕ್ಷಿಸಿ:  Kalaburagi: ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ: ಪಾರ್ಟಿ ನೆಪದಲ್ಲಿ ಜಮೀನಿಗೆ ಕರೆಸಿ ಸ್ನೇಹಿತರಿಂದಲೇ ಮರ್ಡರ್‌

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more