ಪಿಎಫ್ಐ ಕಾರ್ಯಕರ್ತರ ಮೇಲೆ ಹದ್ದಿನ ಕಣ್ಣು: ಪೊಲೀಸ್ ಇಲಾಖೆಗೆ ಎನ್.ಐ.ಎ ಕೊಟ್ಟ ಸೂಚನೆ ಏನು?

ಪಿಎಫ್ಐ ಕಾರ್ಯಕರ್ತರ ಮೇಲೆ ಹದ್ದಿನ ಕಣ್ಣು: ಪೊಲೀಸ್ ಇಲಾಖೆಗೆ ಎನ್.ಐ.ಎ ಕೊಟ್ಟ ಸೂಚನೆ ಏನು?

Published : Oct 22, 2022, 11:48 AM IST

ಪಿಎಫ್‌ಐ ಸಂಘಟನೆ ನಿಷೇಧದ ನಂತರ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನು ಕೂಡ ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ. ರಾಜ್ಯ ಪೊಲೀಸ್ ಇಲಾಖೆಗೆ ಎನ್.ಐ.ಎ ಮಹತ್ವದ ಸೂಚನೆಯನ್ನು ನೀಡಿದೆ.

ಪಿಎಫ್ಐ ಕಾರ್ಯಕರ್ತರ ಟೆಲಿಗ್ರಾಂ  ಜಾಲಾಡಲು ಸಂದೇಶ ನೀಡಲಾಗಿದ್ದು, ಖುದ್ದು ಮಾನಿಟರಿಂಗ್ ಮಾಡುವಂತೆ ಕಮೀಷನರ್‌ಗೆ ಸೂಚನೆ ನೀಡಲಾಗಿದೆ. ಎನ್.ಐ.ಎ ಅಲರ್ಟ್ ಆದ ಬೆನ್ನಲ್ಲೇ ಪೊಲೀಸ್ ಆಯುಕ್ತ  ಪ್ರತಾಪ್‌ ರೆಡ್ಡಿ ಸೈಬರ್ ಇನ್ಸ್ಪೆಕ್ಟರ್ ಜೊತೆ ಸಭೆ ನಡೆಸಿದ್ದಾರೆ. ಬೇರೆ ಕಮ್ಯೂನಿಕೆಷನ್ ಆ್ಯಪ್'ಗಳಿಗಿಂತ ಟೆಲಿಗ್ರಾಂ ಹೆಚ್ಚು ಸೆಕ್ಯೂರ್ ಆಗಿದ್ದು,ತನಿಖಾ ಸಂಸ್ಥೆಗಳಿಗೂ ಟ್ರ್ಯಾಕ್‌ ಮಾಡುವುದು ಕಷ್ಟವಾಗುತ್ತದೆ. ಇನ್ನು ಕೆ.ಜಿ ಹಳ್ಳಿ ಕೇಸ್ ಆರೋಪಿಗಳ ಟೆಲಿಗ್ರಾಂ ಅಕೌಂಟ್ ಪರಿಶೀಲನೆ ನಡೆದಿದ್ದು, ಆ ಗಲಾಟೆಗೂ ಟೆಲಿಗ್ರಾಂ ಆ್ಯಪ್'ನಲ್ಲೇ ಪ್ಲಾನ್ ಮಾಡಿರುವ ಶಂಕೆ ಇದ್ದು,ಟೆಲಿಗ್ರಾಂನಲ್ಲಿ ಡಿಲೀಟ್ ಆಗಿರೋ ಮೇಸೆಜ್ ರಿಟ್ರೀವ್'ಗೆ ಸಿದ್ಧತೆ ನಡೆದಿದೆ. ರಿಟ್ರೀವ್ ಬಳಿಕ ಮತ್ತಷ್ಟು ಸ್ಫೋಟಕ ವಿಚಾರ ಬಯಲಾಗುವ ಸಾಧ್ಯತೆಯಿದೆ.

ಹುತಾತ್ಮ ಪೊಲೀಸರ ತ್ಯಾಗ, ಬಲಿದಾನ ಸ್ಮರಣೀಯ ; ಶಿವಾನಂದ ಕಾಪಶಿ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more